25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಅಬಕಾರಿ ನಿರೀಕ್ಷಕ ನವೀನ್ ಕುಮಾರ್ ವರ್ಗಾವಣೆ: ನೂತನ ಅಬಕಾರಿ ನಿರೀಕ್ಷಕರಾಗಿ ಸೌಮ್ಯಲತಾ ಎನ್. ನೇಮಕ

ಬೆಳ್ತಂಗಡಿ: ಅಬಕಾರಿ ಇಲಾಖೆಯ ಗ್ರೂಪ್ ಸಿ ವೃಂದದ ನೌಕರರುಗಳನ್ನು ಸರಕಾರದ ಆದೇಶದಂತೆ ಸಾರ್ವಜನಿಕ ಹಾಗೂ ಆಡಳಿತ್ಮಾಕ ಹಿತದೃಷ್ಠಿಯಿಂದ ವರ್ಗಾಹಿಸಲಾಗಿದೆ.

ಬೆಳ್ತಂಗಡಿ ಅಬಕಾರಿ ನಿರೀಕ್ಷಕರಾಗಿದ್ದ ನವೀನ್ ಕುಮಾರ್ ರವರನ್ನು ವರ್ಗಾವಣೆಗೊಳಿಸಿದ್ದು ಅವರ ಸ್ಥಳಕ್ಕೆ ಬಂಟ್ವಾಳ ಅಬಕಾರಿ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸೌಮ್ಯಲತಾ ಎನ್. ರವರನ್ನು ಬೆಳ್ತಂಗಡಿ ಅಬಕಾರಿ ನಿರೀಕ್ಷಕರಾಗಿ ನೇಮಕ ಮಾಡಲಾಗಿದೆ.

ಇವರು ಈ ಹಿಂದೆಯು ಬೆಳ್ತಂಗಡಿಯಲ್ಲಿ ಅಬಕಾರಿಯಾಗಿ ಸೇವೆ ಸಲ್ಲಿಸಿದ್ದರು.

Related posts

ಉಜಿರೆಯಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ವಯೋಲಿನ್ ತರಗತಿಗಳು ಶುಭಾರಂಭ

Suddi Udaya

ಅಂಚೆ ಇಲಾಖೆಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ

Suddi Udaya

ರೇಷ್ಮೆರೋಡ್ ಶಕ್ತಿ ಯುವಕ ಮಂಡಲದಿಂದ ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಪ್ರಯುಕ್ತ ಭೂಮಿ ಪೂಜೆ

Suddi Udaya

ಲೋಕಾಯುಕ್ತ ಪೊಲೀಸರಿಂದ
ಪಂಚಾಯತ್ ರಾಜ್ ಎ.ಇ ರೂಪಾ ಬಂಧನ

Suddi Udaya

ಮರೋಡಿ : 22 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!