23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಪ್ರತಿಭಾ ಕಾರಂಜಿ: ಇಂದಬೆಟ್ಟು ಸ.ಹಿ.ಪ್ರಾ. ಶಾಲೆಗೆ ಹಲವಾರು ಪ್ರಶಸ್ತಿ

ಬಂಗಾಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ ಇಲ್ಲಿ ನಡೆದ ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿನ ವಿದ್ಯಾರ್ಥಿಗಳು ಹಲವಾರು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಕಿರಿಯ ವಿಭಾಗ ಚಿತ್ರಕಲೆ-ಅಖಿಲೇಶ್- ಪ್ರಥಮ, ಕ್ಲೇ ಮಾಡೆಲಿಂಗ್ – ಯೋಗೀಶ್- ಪ್ರಥಮ, ಆಶುಭಾಷಣ – ಚಂದನ್ – ಪ್ರಥಮ, ಲಘು ಸಂಗೀತ – ಅಖಿಲೇಶ್ – ಪ್ರಥಮ, ಕತೆ ಹೇಳುವುದು – ಪ್ರಣಮ್ಯ – ಪ್ರಥಮ,

ಹಿರಿಯ ವಿಭಾಗ ಚಿತ್ರಕಲೆ – ಸಮೀಕ್ಷಾ – ಪ್ರಥಮ, ಅಭಿನಯ ಗೀತೆ – ವರ್ಷ – ಪ್ರಥಮ, ಕತೆ ಹೇಳುವುದು – ಮನೀಷಾ – ಪ್ರಥಮ, ಕ್ಲೇ ಮಾಡೆಲಿಂಗ್ – ಅನ್ವಿತ್ – ದ್ವಿತೀಯ, ಲಘು ಸಂಗೀತ – ಚರಣ್ – ದ್ವಿತೀಯ, ಮಿಮಿಕ್ರಿ – ಭವಿತ್ – ತೃತೀಯ, ಛದ್ಮವೇಷ – ಗೌತಮ್ – ದ್ವಿತೀಯ

Related posts

ಕೊಕ್ಕಡದಲ್ಲಿ ಗಗನ್ ಪ್ರಾವಿಷನ್ ಸ್ಟೋರ್ಸ್ ಮತ್ತು ಗಗನ್ ಸ್ಟುಡಿಯೋ ಶುಭಾರಂಭ

Suddi Udaya

ಚಾರ್ಮಾಡಿ ಗ್ರಾ.ಪಂ. ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಜು.7: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಗೃಹಜ್ಯೋತಿ ಯೋಜನೆಗೆ ಜೂ.18ರಿಂದ ನೋಂದಣಿ

Suddi Udaya

ಬಂದಾರು: ಒಟೆಚ್ಚಾರ್ ನಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ನಾಶ

Suddi Udaya

ಬ್ರೂನೇ ದೇಶಕ್ಕೆ ಭಾರತದ ಪ್ರಧಾನಿ‌ ನರೇಂದ್ರ ಮೋದಿಜೀಯವರ ಆಗಮನ: ಬ್ರೂನೇ ದೇಶದಲ್ಲಿ ನೆಲೆಸಿರುವ ಬಳಂಜ ಶಶಿಧರ ಹೆಗ್ಡೆ ಮತ್ತು ಪ್ರಜ್ಞಾ ದಂಪತಿ ಮಕ್ಕಳಾದ ರಿಯಾನ್ಷ್ ಹೆಗ್ಡೆ ಮತ್ತು ತನಿಷ್ಕ್ ಹೆಗ್ಡೆಯವರ ಜೊತೆ ಒಂದು ಸ್ಮರಣೀಯ ಕ್ಷಣ

Suddi Udaya
error: Content is protected !!