25.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorized

ನಾಲ್ಕೂರು ಅಂಗನವಾಡಿಯಲ್ಲಿ ಹುಟ್ಟುಹಬ್ಬ ಆಚರಿಸಿದ ಆಯಾನ್ಶ್ ಸುಧಾಮ

ಬಳಂಜ: ಬಾಲಸ್ನೇಹಿ ಅಂಗನವಾಡಿ ಕೇಂದ್ರ ರಾಮನಗರ ನಾಲ್ಕೂರು ಇಲ್ಲಿನ ವಿದ್ಯಾರ್ಥಿ ಆಯಾನ್ಶ್ ನ ನಾಲ್ಕನೇ ವರ್ಷದ ಹುಟ್ಟುಹಬ್ಬವನ್ನು ಅಂಗನವಾಡಿ ಪುಟ್ಟಮಕ್ಕಳೊಂದಿಗೆ ಆಚರಿಸಲಾಯಿತು‌.

ಕೇಕ್ ಕಟ್ ಮಾಡಿ ಸಿಹಿ ಹಂಚಿ ಮಕ್ಕಳೊಂದಿಗೆ ಸಂಭ್ರಮ ಹಂಚಿಕೊಂಡರು.

ಈ ಸಂದರ್ಭದಲ್ಲಿ ಶೃತಿ ರಂಜಿತ್, ಹೆಚ್.ದೇಜಪ್ಪ ಪೂಜಾರಿ, ಶ್ರೀಮತಿ ರಜನಿ, ಅಂಗನವಾಡಿ ಟೀಚರ್ ಗೀತಾ, ಸಹಾಯಕಿ ನಳಿನಿ ಉಪಸ್ಥಿತರಿದ್ದರು.

Related posts

ಕಲ್ಲೇರಿ ವಿನಾಯಕ ನಗರದಲ್ಲಿ ಐಸಿರಿ ಮಹಿಳಾ ಮಂಡಳಿಯ ಉದ್ಘಾಟನೆ

Suddi Udaya

ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ

Suddi Udaya

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ
ಎಕ್ಸ್‌ಪೀರಿಯ-2ಕೆ22 ರಾಜ್ಯ ಮಟ್ಟದ ವಿಜ್ಞಾನ ಮೇಳ ಉದ್ಘಾಟನೆ

Suddi Udaya

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya

ಅ.4-5: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ

Suddi Udaya
error: Content is protected !!