25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನಿಟ್ಟಡೆ: ತೋಟದ ಶೆಡ್‌ ನಲ್ಲಿ ತಂದಿರಿಸಿದ್ದ ರೂ.70 ಸಾವಿರ ಮೌಲ್ಯದ ಎರಡು ವಿದ್ಯುತ್ ಚಾಲಿತ ಪಂಪು ಕಳವು

ಬೆಳ್ತಂಗಡಿ: ಕುಕ್ಕೇಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸರ್ಕಾರಿ ಕಾಮಗಾರಿಗಾಗಿ, ಬೆಳ್ತಂಗಡಿ ತಾಲೂಕು ನಿಟ್ಟಡೆ ಗ್ರಾಮದ ಸತ್ಯರಾಜ್‌ ಎಂಬವರ ಬಾಬ್ತು ತೋಟದ ಶೆಡ್‌ ನಲ್ಲಿ ತಂದಿರಿಸಿದ್ದ ಅಂದಾಜು ರೂ.70,000 ಮೌಲ್ಯದ ಎರಡು ವಿದ್ಯುತ್ ಚಾಲಿತ ಪಂಪುಗಳನ್ನು ಹಾಗೂ ಶೆಡ್‌ ನ ಹೊರಗಡೆ ಇರಿಸಿದ್ದ ಪೈಪುಗಳನ್ನು, ಯಾರೋ ಕಳ್ಳರು ಕಳವುಗೈದ ಘಟನೆ ನಡೆದಿದೆ.

ಹಿರೆಕೆರೂರು ತಾಲೂಕು, ಹಾವೇರಿ ಜಿಲ್ಲೆ ನಿವಾಸಿ ಪವನ್ ಎಸ್. ಹಿತ್ತಲಮನೆ (28ವ) ಎಂಬವರ ದೂರಿನಂತೆ ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಗಸ್ಟ್ 23 ರಂದು ಸಂಜೆಯಿಂದ ಸೆ .07 ರಂದು ಮಧ್ಯಾಹ್ನ ಅವಧಿಯಲ್ಲಿ ಶೆಡ್ ಬಾಗಿಲನ್ನು ಮುರಿದು ಕಳವು ಮಾಡಿಕೊಂಡು ಹೋಗಿರುವುದಾಗಿ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣಾ 56/2023 ಕಲಂ: 454,457,380 IPC ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಬೆಲೆ ಏರಿಕೆಯನ್ನು ವಿರೋಧಿಸಿ ಬೃಹತ್ ಪ್ರತಿಭಟನೆ: ಮಲ್ಲೇಶ್ವರದಿಂದ ಬಂದ ಪುಡಾರಿಯಿಂದ ದ್ವೇಷದ ರಾಜಕಾರಣ: ಹರೀಶ್ ಪೂಂಜ ಆರೋಪ

Suddi Udaya

ಎ.10-14: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಕಬ್ & ಬುಲ್ ಬುಲ್ ದಳಗಳ ಉದ್ಘಾಟನಾ ಸಮಾರಂಭ

Suddi Udaya

ಫೆ.18: ಕೊಕ್ಕಡ ಕೇಸರಿ ಗೆಳೆಯರ ಬಳಗದ ಆಶ್ರಯದಲ್ಲಿ ಕ್ರಿಕೆಟ್ ಪಂದ್ಯಾಟ ಹಾಗೂ ಅಯೋಧ್ಯ ಕರಸೇವಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಪೆರ್ಲ ಬೈಪಾಡಿ ಹಿ.ಪ್ರಾ. ಶಾಲೆಯ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಉಜಿರೆ ರುಡ್ ಸೆಟ್ ಬಳಿ ಕಾರುಗಳು ಪರಸ್ಪರ ಡಿಕ್ಕಿ

Suddi Udaya
error: Content is protected !!