23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನಿಟ್ಟಡೆ: ತೋಟದ ಶೆಡ್‌ ನಲ್ಲಿ ತಂದಿರಿಸಿದ್ದ ರೂ.70 ಸಾವಿರ ಮೌಲ್ಯದ ಎರಡು ವಿದ್ಯುತ್ ಚಾಲಿತ ಪಂಪು ಕಳವು

ಬೆಳ್ತಂಗಡಿ: ಕುಕ್ಕೇಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸರ್ಕಾರಿ ಕಾಮಗಾರಿಗಾಗಿ, ಬೆಳ್ತಂಗಡಿ ತಾಲೂಕು ನಿಟ್ಟಡೆ ಗ್ರಾಮದ ಸತ್ಯರಾಜ್‌ ಎಂಬವರ ಬಾಬ್ತು ತೋಟದ ಶೆಡ್‌ ನಲ್ಲಿ ತಂದಿರಿಸಿದ್ದ ಅಂದಾಜು ರೂ.70,000 ಮೌಲ್ಯದ ಎರಡು ವಿದ್ಯುತ್ ಚಾಲಿತ ಪಂಪುಗಳನ್ನು ಹಾಗೂ ಶೆಡ್‌ ನ ಹೊರಗಡೆ ಇರಿಸಿದ್ದ ಪೈಪುಗಳನ್ನು, ಯಾರೋ ಕಳ್ಳರು ಕಳವುಗೈದ ಘಟನೆ ನಡೆದಿದೆ.

ಹಿರೆಕೆರೂರು ತಾಲೂಕು, ಹಾವೇರಿ ಜಿಲ್ಲೆ ನಿವಾಸಿ ಪವನ್ ಎಸ್. ಹಿತ್ತಲಮನೆ (28ವ) ಎಂಬವರ ದೂರಿನಂತೆ ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಗಸ್ಟ್ 23 ರಂದು ಸಂಜೆಯಿಂದ ಸೆ .07 ರಂದು ಮಧ್ಯಾಹ್ನ ಅವಧಿಯಲ್ಲಿ ಶೆಡ್ ಬಾಗಿಲನ್ನು ಮುರಿದು ಕಳವು ಮಾಡಿಕೊಂಡು ಹೋಗಿರುವುದಾಗಿ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣಾ 56/2023 ಕಲಂ: 454,457,380 IPC ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಭಾರತೀಯ ಭೂ ಸೇನೆಯಲ್ಲಿ 20 ವರ್ಷ ಸೇವೆ ಸಲ್ಲಿಸಿ ನಿವೃತ್ತಿಗೊಂಡು ಊರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ವಸಂತ ಗಿಳಿಯಾರ್ ವಿರುದ್ದ ಕಾನೂನು ಕ್ರಮಕ್ಕೆ ವಸಂತ ಬಂಗೇರ ಅಭಿಮಾನಿ ಬಳಗದಿಂದ ಒತ್ತಾಯ: ಸೌಜನ್ಯ ಆತ್ಯಚಾರ ಮತ್ತು ಕೊಲೆ ಪ್ರಕರಣಕ್ಕೆ ನ್ಯಾಯ ಸಿಗಬೇಕೆಂಬುದು ವಸಂತ ಬಂಗೇರ ಅಭಿಮಾನಿ ಬಳಗದ ನಿಲುವು

Suddi Udaya

ಚಾರ್ಮಾಡಿಯಲ್ಲಿ ವಿಳಂಬವಾಗುತ್ತಿರುವ ಮತದಾನ, ಕಾದು ಕಾದು ಸುಸ್ತಾದ ಮತದಾರರು.

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಮಾಜಿ ಸಿ.ಎಂ ಯಡಿಯೂರಪ್ಪ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ದೀಪ ಪ್ರಧಾನ ಕಾರ್ಯಕ್ರಮ

Suddi Udaya

ಅಳದಂಗಡಿ ಮೆಸ್ಕಾಂ ಇಲಾಖೆಯಲ್ಲಿ ಆಯುಧ ಪೂಜೆ

Suddi Udaya
error: Content is protected !!