25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಅಬಕಾರಿ ನಿರೀಕ್ಷಕ ನವೀನ್ ಕುಮಾರ್ ವರ್ಗಾವಣೆ: ನೂತನ ಅಬಕಾರಿ ನಿರೀಕ್ಷಕರಾಗಿ ಸೌಮ್ಯಲತಾ ಎನ್. ನೇಮಕ

ಬೆಳ್ತಂಗಡಿ: ಅಬಕಾರಿ ಇಲಾಖೆಯ ಗ್ರೂಪ್ ಸಿ ವೃಂದದ ನೌಕರರುಗಳನ್ನು ಸರಕಾರದ ಆದೇಶದಂತೆ ಸಾರ್ವಜನಿಕ ಹಾಗೂ ಆಡಳಿತ್ಮಾಕ ಹಿತದೃಷ್ಠಿಯಿಂದ ವರ್ಗಾಹಿಸಲಾಗಿದೆ.

ಬೆಳ್ತಂಗಡಿ ಅಬಕಾರಿ ನಿರೀಕ್ಷಕರಾಗಿದ್ದ ನವೀನ್ ಕುಮಾರ್ ರವರನ್ನು ವರ್ಗಾವಣೆಗೊಳಿಸಿದ್ದು ಅವರ ಸ್ಥಳಕ್ಕೆ ಬಂಟ್ವಾಳ ಅಬಕಾರಿ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸೌಮ್ಯಲತಾ ಎನ್. ರವರನ್ನು ಬೆಳ್ತಂಗಡಿ ಅಬಕಾರಿ ನಿರೀಕ್ಷಕರಾಗಿ ನೇಮಕ ಮಾಡಲಾಗಿದೆ.

ಇವರು ಈ ಹಿಂದೆಯು ಬೆಳ್ತಂಗಡಿಯಲ್ಲಿ ಅಬಕಾರಿಯಾಗಿ ಸೇವೆ ಸಲ್ಲಿಸಿದ್ದರು.

Related posts

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ವಿಧಾನ ಪರಿಷತ್ ಚುನಾವಣೆ : ಮದುಮಗನಿಂದ ಕೊಕ್ಕಡ ಪಂಚಾಯತ್ ನಲ್ಲಿ ಮತ ಚಲಾವಣೆ

Suddi Udaya

ಇಂದಬೆಟ್ಟು: ಬೆದ್ರಬೆಟ್ಟು ನಿವಾಸಿ ಕೇಶವ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 5 ನೇ ವರ್ಷದ ವಾರ್ಷಿಕೋತ್ಸವ

Suddi Udaya

ಉಜಿರೆ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya
error: Content is protected !!