April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿಗಳು ಎಲ್ ಐ ಸಿ 67ನೇ ಸಪ್ತಹದಲ್ಲಿ ಹಲವಾರು ಪ್ರಶಸ್ತಿಗಳು

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳು ಎಲ್ ಐ ಸಿ 67ನೇ ಸಪ್ತಹದಲ್ಲಿ ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ.


ಭಾವಗೀತೆಯಲ್ಲಿ ಹತ್ತನೇ ತರಗತಿಯ ಚಿನ್ಮಯ್ ಜಿ ಕೆ ಪ್ರಥಮ ಬಹುಮಾನ, ಸಹನ ಆಚಾರ್ಯ ಎಂಟನೇ ತರಗತಿ ದ್ವಿತೀಯ ಬಹುಮಾನವನ್ನು ಪಡೆದುಕೊಂಡಿರುತ್ತಾರೆ.


ಚಿತ್ರಕಲಾ ಸ್ಪರ್ಧೆಯಲ್ಲಿ ಹಿರಿಯ ಪ್ರಾರ್ಥಮಿಕ ವಿಭಾಗದಲ್ಲಿ ಏಳನೇ ತರಗತಿಯ ಬೃಂದಾ ಪ್ರಥಮ ಬಹುಮಾನ ಪಡೆದಿದ್ದು, ರಿತಿಕಾ ಶೆಣೈ ಚತುರ್ಥ ಬಹುಮಾನ, ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಉನ್ನತಿ ಎಸ್ ಚತುರ್ಥ ಬಹುಮಾನ ಪಡೆದಿರುತ್ತಾರೆ. ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಹಲವಾರು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿರುತ್ತಾರೆ.

Related posts

ಕುವೆಟ್ಟು: ಶಕ್ತಿನಗರದ ಬಳಿ ಪಾದಾಚಾರಿಗೆ ಬೈಕ್ ಡಿಕ್ಕಿ

Suddi Udaya

ಮಾ.9: ಬಜಿರೆಯಲ್ಲಿ 60 ಕೆ.ಜಿ ವಿಭಾಗದ ಪುರುಷರ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಯಂಗ್ ಬಾಯ್ಸ್ ಟ್ರೋಫಿ

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಯವರ 77ನೇ ಹುಟ್ಟುಹಬ್ಬ ಆಚರಣೆ

Suddi Udaya

ಪಡಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

Suddi Udaya

ತೆಂಕಕಾರಂದೂರು: ಶಾಲಾ ಆವರಣದಲ್ಲಿ ಹೂವಿನ ಕುಂಡಗಳನ್ನು ಪುಡಿಗೊಳಿಸಿದ ಕಿಡಿಗೇಡಿಗಳು

Suddi Udaya
error: Content is protected !!