25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿಗಳು ಎಲ್ ಐ ಸಿ 67ನೇ ಸಪ್ತಹದಲ್ಲಿ ಹಲವಾರು ಪ್ರಶಸ್ತಿಗಳು

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳು ಎಲ್ ಐ ಸಿ 67ನೇ ಸಪ್ತಹದಲ್ಲಿ ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ.


ಭಾವಗೀತೆಯಲ್ಲಿ ಹತ್ತನೇ ತರಗತಿಯ ಚಿನ್ಮಯ್ ಜಿ ಕೆ ಪ್ರಥಮ ಬಹುಮಾನ, ಸಹನ ಆಚಾರ್ಯ ಎಂಟನೇ ತರಗತಿ ದ್ವಿತೀಯ ಬಹುಮಾನವನ್ನು ಪಡೆದುಕೊಂಡಿರುತ್ತಾರೆ.


ಚಿತ್ರಕಲಾ ಸ್ಪರ್ಧೆಯಲ್ಲಿ ಹಿರಿಯ ಪ್ರಾರ್ಥಮಿಕ ವಿಭಾಗದಲ್ಲಿ ಏಳನೇ ತರಗತಿಯ ಬೃಂದಾ ಪ್ರಥಮ ಬಹುಮಾನ ಪಡೆದಿದ್ದು, ರಿತಿಕಾ ಶೆಣೈ ಚತುರ್ಥ ಬಹುಮಾನ, ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಉನ್ನತಿ ಎಸ್ ಚತುರ್ಥ ಬಹುಮಾನ ಪಡೆದಿರುತ್ತಾರೆ. ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಹಲವಾರು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿರುತ್ತಾರೆ.

Related posts

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಕ್ರೀಡಾ ದಿನದ ಮಹತ್ವದ ಕುರಿತು ಕಾರ್ಯಕ್ರಮ

Suddi Udaya

ನ್ಯಾಯಾಲಯದ ಆದೇಶ ಉಲ್ಲಂಘನೆ ; ಯೂಟ್ಯೂಬರ್ ಸಮೀರ್ ಎಂ.ಡಿ. ಗೆ ಬಿಗ್ ಶಾಕ್..!! ಹಾಜರಾತಿಗೆ ನೋಟೀಸ್ ಜಾರಿ, ತಕ್ಷಣ ವಿಡಿಯೋ ಡಿಲೀಟ್ ಮಾಡಲು ಆದೇಶ; ಹತ್ತು ಕೋಟಿ ಮಾನನಷ್ಟ ಮೊಕದ್ದಮೆ ದಾಖಲು

Suddi Udaya

ಉಜಿರೆ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ‌ ಖಾತೆಯಿಂದ ರೂ. 3.14ಲಕ್ಷ ನಗದು ಅಪಹರಣ

Suddi Udaya

ಉಜಿರೆ ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಒಕ್ಕೂಟ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್‌ ಮೋಟಾರು ರಿವೈಂಡಿಂಗ್‌ ಮತ್ತು ಪಂಪ್‌ ಸೆಟ್‌ ರಿಪೇರಿ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!