22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಪ್ರತಿಭಾ ಕಾರಂಜಿ: ಇಂದಬೆಟ್ಟು ಸ.ಹಿ.ಪ್ರಾ. ಶಾಲೆಗೆ ಹಲವಾರು ಪ್ರಶಸ್ತಿ

ಬಂಗಾಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ ಇಲ್ಲಿ ನಡೆದ ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿನ ವಿದ್ಯಾರ್ಥಿಗಳು ಹಲವಾರು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಕಿರಿಯ ವಿಭಾಗ ಚಿತ್ರಕಲೆ-ಅಖಿಲೇಶ್- ಪ್ರಥಮ, ಕ್ಲೇ ಮಾಡೆಲಿಂಗ್ – ಯೋಗೀಶ್- ಪ್ರಥಮ, ಆಶುಭಾಷಣ – ಚಂದನ್ – ಪ್ರಥಮ, ಲಘು ಸಂಗೀತ – ಅಖಿಲೇಶ್ – ಪ್ರಥಮ, ಕತೆ ಹೇಳುವುದು – ಪ್ರಣಮ್ಯ – ಪ್ರಥಮ,

ಹಿರಿಯ ವಿಭಾಗ ಚಿತ್ರಕಲೆ – ಸಮೀಕ್ಷಾ – ಪ್ರಥಮ, ಅಭಿನಯ ಗೀತೆ – ವರ್ಷ – ಪ್ರಥಮ, ಕತೆ ಹೇಳುವುದು – ಮನೀಷಾ – ಪ್ರಥಮ, ಕ್ಲೇ ಮಾಡೆಲಿಂಗ್ – ಅನ್ವಿತ್ – ದ್ವಿತೀಯ, ಲಘು ಸಂಗೀತ – ಚರಣ್ – ದ್ವಿತೀಯ, ಮಿಮಿಕ್ರಿ – ಭವಿತ್ – ತೃತೀಯ, ಛದ್ಮವೇಷ – ಗೌತಮ್ – ದ್ವಿತೀಯ

Related posts

ಕ್ಷೌರಿಕ ವೃತ್ತಿಯಲ್ಲಿರುವಾಗಲೇ ಹೃದಯಾಘಾತದಿಂದ ರಾಧಾಕೃಷ್ಣ ಭಂಡಾರಿ ನಿಧನ

Suddi Udaya

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ವತಿಯಿಂದ ಶೈಕ್ಷಣಿಕ ಸಾಧಕರಿಗೆ ಸನ್ಮಾನ

Suddi Udaya

ಮರ ಕಟ್ಟಿಂಗ್ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಮೆಷಿನ್ ತಗುಲಿ ಸಾವ್ಯದ ವ್ಯಕ್ತಿ ಪ್ರಶಾಂತ್ ಪೂಜಾರಿ ಸಾವು

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ಹುಂಡಿ ಎಣಿಕೆ ವೇಳೆ ರೂ.40,000 ವಂಚನೆ ಸಂಶಯ: ಬ್ಯಾಂಕ್ ಸಿಬ್ಬಂದಿ ವಿರುದ್ಧ ಕೇಸು ದಾಖಲು

Suddi Udaya

ಪೆರಿಂಜೆ ಇಂದಿರಾಗಾಂಧಿ ವಸತಿ ಶಾಲಾ ವಿದ್ಯಾರ್ಥಿ ಕುಶಿತ್ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ

Suddi Udaya

ಕುವೆಟ್ಟು ಗ್ರಾ.ಪಂ. ನಿಂದ ಸಹಾಯಧನ ಹಸ್ತಾಂತರ

Suddi Udaya
error: Content is protected !!