September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಶಿಕ್ಷಕರ ದಿನಾಚರಣೆಯ ಅಂಗವಾಗಿ ನಡೆದ ಹಲವು ಸ್ಪರ್ಧೆಗಳಲ್ಲಿ ಎಸ್.ಡಿ.ಎಮ್ ಅನುದಾನಿತ ಸೆಕೆಂಡರಿ ಶಾಲೆಗೆ ಪ್ರಶಸ್ತಿ

ಉಜಿರೆ: ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಬೆಳ್ತಂಗಡಿ ಬಿ.ಇ.ಒ ಕಛೇರಿಯ ಅಂಗವಾಗಿ ಬೆಳ್ತಂಗಡಿ ತಾಲೂಕಿನ ಶಿಕ್ಷಕರಿಗೆ ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಎಸ್.ಡಿ.ಎಮ್ ಅನುದಾನಿತ ಸೆಕೆಂಡರಿ ಶಾಲೆ ಉಜಿರೆಯಲ್ಲಿ ನಡೆಸಲಾಯಿತು.

ಈ ಸ್ಪರ್ಧೆಯಲ್ಲಿ ಎಸ್.ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆಯ ಶಿಕ್ಷಕ-ಶಿಕ್ಷಕಿಯರು ಭಾಗವಹಿಸಿದ್ದು ಅನೇಕ ಬಹುಮಾನಗಳಿಗೆ ಭಾಜನರಾಗಿರುತ್ತಾರೆ. ಗುಂಡು ಎಸೆತ – ಶಿಕ್ಷಕ ಗಣೇಶ್ ಮತ್ತು ಶೋಭಿತ ಪ್ರಥಮ, 100 ಮೀ ಓಟ – ಶಿಕ್ಷಕಿ ರಾಜಮ್ಮ ಪ್ರಥಮ, ಜನಪದ ಗೀತೆ – ಶಿಕ್ಷಕಿ ಸುಮಾ ಶ್ರೀನಾಥ್ ಪ್ರಥಮ ಶಿಕ್ಷಕ ಕಿರಣ್ ರಾಜ್ ತೃತೀಯ, ತ್ರೋ ಬಾಲ್ – ಶಿಕ್ಷಕಿಯರಾದ ರಾಜಮ್ಮ, ಮಾಲಿನಿ, ಸವಿತ ಪ್ರಥಮ. ವಾಲಿಬಾಲ್- ಶಿಕ್ಷಕ ಗಣೇಶ್ ಪ್ರಥಮ ಸ್ಥಾನ ಗಳಿಸಿದರು.

Related posts

ಬೆಳ್ತಂಗಡಿ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಕೊಲ್ಪಾಡಿ ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಜ.5: ನಾರಾವಿ ಶ್ರೀ ಮಹಮ್ಮಾಯಿ ದೇವಿಯ ಪುನಃ ಪ್ರತಿಷ್ಠಾ -ಸಾನಿಧ್ಯ ಕಲಶಾಭಿಷೇಕ ಮತ್ತು ಶ್ರೀ ಮಹಮ್ಮಾಯಿ ದೇವಿಯ ಗೊಂದೋಳು ಸೇವೆ ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಚಿರತೆ ಆತಂಕ: ಮಳೆಗಾಲದಲ್ಲಿ ಪ್ರವಾಸಿಗರಿಗೆ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ

Suddi Udaya

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯಕ್ಷಗಾನ ತರಗತಿ ಆರಂಭ

Suddi Udaya

ಉರುವಾಲು ಒಕ್ಕೂಟದಿಂದ ಕೋರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್, ಸಾರಿ ಮೇಳ : ನೇರವಾಗಿ ಫ್ಯಾಕ್ಟರಿಯಿಂದ ಖರೀದಿ, ಗ್ರಾಹಕರಿಗೆ ಶೇ.20 ರಿಯಾಯಿತಿ ದರದಲ್ಲಿ ಮಾರಾಟ

Suddi Udaya
error: Content is protected !!