24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಶಿಕ್ಷಕರ ದಿನಾಚರಣೆಯ ಅಂಗವಾಗಿ ನಡೆದ ಹಲವು ಸ್ಪರ್ಧೆಗಳಲ್ಲಿ ಎಸ್.ಡಿ.ಎಮ್ ಅನುದಾನಿತ ಸೆಕೆಂಡರಿ ಶಾಲೆಗೆ ಪ್ರಶಸ್ತಿ

ಉಜಿರೆ: ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಬೆಳ್ತಂಗಡಿ ಬಿ.ಇ.ಒ ಕಛೇರಿಯ ಅಂಗವಾಗಿ ಬೆಳ್ತಂಗಡಿ ತಾಲೂಕಿನ ಶಿಕ್ಷಕರಿಗೆ ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಎಸ್.ಡಿ.ಎಮ್ ಅನುದಾನಿತ ಸೆಕೆಂಡರಿ ಶಾಲೆ ಉಜಿರೆಯಲ್ಲಿ ನಡೆಸಲಾಯಿತು.

ಈ ಸ್ಪರ್ಧೆಯಲ್ಲಿ ಎಸ್.ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆಯ ಶಿಕ್ಷಕ-ಶಿಕ್ಷಕಿಯರು ಭಾಗವಹಿಸಿದ್ದು ಅನೇಕ ಬಹುಮಾನಗಳಿಗೆ ಭಾಜನರಾಗಿರುತ್ತಾರೆ. ಗುಂಡು ಎಸೆತ – ಶಿಕ್ಷಕ ಗಣೇಶ್ ಮತ್ತು ಶೋಭಿತ ಪ್ರಥಮ, 100 ಮೀ ಓಟ – ಶಿಕ್ಷಕಿ ರಾಜಮ್ಮ ಪ್ರಥಮ, ಜನಪದ ಗೀತೆ – ಶಿಕ್ಷಕಿ ಸುಮಾ ಶ್ರೀನಾಥ್ ಪ್ರಥಮ ಶಿಕ್ಷಕ ಕಿರಣ್ ರಾಜ್ ತೃತೀಯ, ತ್ರೋ ಬಾಲ್ – ಶಿಕ್ಷಕಿಯರಾದ ರಾಜಮ್ಮ, ಮಾಲಿನಿ, ಸವಿತ ಪ್ರಥಮ. ವಾಲಿಬಾಲ್- ಶಿಕ್ಷಕ ಗಣೇಶ್ ಪ್ರಥಮ ಸ್ಥಾನ ಗಳಿಸಿದರು.

Related posts

ಬಳ್ಳಮಂಜ 26ನೇ ವರ್ಷದ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

Suddi Udaya

ಹವ್ಯಾಸಿ ಕಲಾವಿದ ಶಶಿಧರ.ಕೆ ಅವರ ಷಷ್ಟ್ಯಬ್ಧ ಕಾರ್ಯಕ್ರಮದ ಪ್ರಯುಕ್ತ ಯಕ್ಷಭಾರತಿಯಿಂದ ಅಭಿನಂದನೆ ಮತ್ತು ತಾಳಮದ್ದಳೆ

Suddi Udaya

ಕೊಕ್ಕಡದ ಸರ್ಕಾರಿ ಪ್ರೌಢ ಶಾಲೆಯ ಮೂರು ವಿದ್ಯಾರ್ಥಿಗಳಿಗೆ ಜೇಸಿಐ ಭಾರತ ವಿದ್ಯಾರ್ಥಿವೇತನ

Suddi Udaya

ಕಳೆಂಜ: ಶಿಬರಾಜೆಯ ಬ್ರಹ್ಮಲಿಂಗ ದೇವರಿಗೆ ವೃಶ್ಚಿಕ ಸಂಕ್ರಮಣದ ಪ್ರಯುಕ್ತ ವಿಶೇಷ ಅಭಿಷೇಕ ಪೂಜೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯ ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳಿಂದ ಪರಿಸರ ದಿನಾಚರಣೆ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya
error: Content is protected !!