September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ತೆನೆ ಹಬ್ಬ

ಉಜಿರೆ: ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ತೆನೆ ಹಬ್ಬವನ್ನು ಸೆ.8ರಂದು ಆಚರಿಸಲಾಯಿತು.

ಸಂಭ್ರಮದ ದಿವ್ಯ ಬಲಿ ಪೂಜೆಯನ್ನು ಉಜಿರೆ ದಯಾಳ್ ಬಾಗ್ ಆಶ್ರಮದ ಮುಖ್ಯ ಧರ್ಮಗುರು ವ.ಫಾ. ಫೆಡ್ರಿಕ್ ಬ್ಯಾಗ್ಸ್ ಅರ್ಪಿಸಿ ತೆನೆಯನ್ನು ಆಶೀರ್ವದಿಸಿ ಸಂದೇಶ ನೀಡಿದರು.
ಈ ಸಂದರ್ಭದಲ್ಲಿ ಚರ್ಚ್ ನ ಪ್ರಧಾನ ಧರ್ಮಗುರು ಜೇಮ್ಸ್ ಡಿಸೋಜಾ, ಅನುಗ್ರಹ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ವ.ಫಾ.ವಿಜಯ್ ಲೋಬೊ, ವ.ಫಾ.ವಲೇರಿಯನ್ ಸಿಕ್ವೆರಾ, ವ.ಫಾ.ಪ್ರದೀಪ್ ಪಿಂಟೊ, ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಆಂಟೋನಿ ಫೆರ್ನಾಂಡಿಸ್, ಕಾರ್ಯದರ್ಶಿ ಲಿಗೋರಿ ವಾಸ್, ಪಾಲನಾ ಮಂಡಳಿ ಸದಸ್ಯರು, ಆರ್ಥಿಕ ಮಂಡಳಿ ಸದಸ್ಯರು, ಸಹಕರಿಸಿದರು.

ಕನ್ಯಾ ಮರಿಯಮ್ಮ ಹುಟ್ಟು ಹಬ್ಬದ ಪ್ರಯುಕ್ತ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮರಿಯಮ್ಮಗೆ ಹೂ ಅರ್ಪಿಸಿದರು. ಬಳಿಕ ಪ್ರತಿಯೊಬ್ಬರ ಮನೆಗೂ ತೆನೆಯನ್ನು ವಿತರಿಸಲಾಯಿತು.

ಆಗಮಿಸಿದ ಭಕ್ತಾಧಿಗಳಿಗೆ ಕಬ್ಬು ವಿತರಿಸಿ, ಹಳ್ಳಿ ಮನೆ ಪ್ರವೀಣ್ ಫೆರ್ನಾಂಡಿಸ್ ಪ್ರಯೋಜಕತ್ವದಲ್ಲಿ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.

Related posts

ನಾಳ ದೇಗುಲದ ಗದ್ದೆಯಲ್ಲಿ ನೇಜಿ ನಾಟಿ

Suddi Udaya

ಎಸ್ ಡಿ ಎಂ ಕಾಲೇಜು ಬಿ.ವೋಕ್ ವಿಭಾಗದ ವಿದ್ಯಾರ್ಥಿಗಳಿಗೆ ಹೈಪರ್ ಲೋಕಲ್ ನ್ಯೂಸ್ ಮೀಡಿಯಾದ ಮಾಹಿತಿ ಕಾರ್ಯಗಾರ

Suddi Udaya

ನಿಡ್ಲೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಸಬ್ ಸ್ಟೇಷನ್ಗಳನ್ನು ನಿರ್ಮಿಸಿ ಬೆಳ್ತಂಗಡಿ ತಾಲೂಕಿನ ಜನರಿಗೆ ನಿರಂತರವಾಗಿ ವಿದ್ಯುತ್ ಪೂರೈಸಲು ಸಮಸ್ಯೆಯಾಗದಂತೆ ಅಭಿವೃದ್ದಿ ಪಡಿಸಬೇಕೆಂದು ಶಾಸಕ ಹರೀಶ್ ಪೂಂಜರಿಂದ ಇಂಧನ ಸಚಿವರಿಗೆ ಮನವಿ

Suddi Udaya

ವೇಣೂರು: ನಿಯತಿ ನೃತ್ಯ ನಿಕೇತನ ವತಿಯಿಂದ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ಎಸ್ ಎ ಫ್ರೆಂಡ್ಸ್ ವತಿಯಿಂದ ಶಬ್ಬೀರ್ ಮಾಲಾಡಿ ಮತ್ತು ಅಕ್ಷಯ್ ಕಲ್ಲೆಗ ಟೈಗರ್ಸ್ ಪುತ್ತೂರು ಇವರ ಸ್ಮಾರನಾರ್ಥಕ ಕಬಡ್ಡಿ ಪಂದ್ಯಾಟ

Suddi Udaya
error: Content is protected !!