29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ಸೆ.7 ರಂದು ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು.

ಸಂಘದ ಆಡಳಿತ ಮಂಡಳಿ ಹಾಗೂ ಹಾಗೂ ಸದಸ್ಯರ ಸಹಕಾರದಿಂದ 2021-22 ನೇ ಸಾಲಿನಲ್ಲಿ ಸಂಘವು ಮಾಡಿರುವ ಗಣನೀಯ ಸಾಧನೆಗೆ ಕರ್ನಾಟಕ ರಾಜ್ಯ ಪ್ರತಿಷ್ಠಿತ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ಅಧ್ಯಕ್ಷ ಹರೀಶ್ ಸಾಲ್ಯಾನ್ ಮೊರ್ತಾಜೆ ,ಮುಖ್ಯಕಾರ್ಯನಿರ್ವಾಹಣಾಧಿಕಾರಿ ದಯಾನಂದ ಶೆಟ್ಟಿಗಾರ್ ಹಾಗೂ ನಿರ್ದೇಶಕ ರಮೇಶ್ ಕೆಂಗಾಜೆ ರವರು ಅಪೆಕ್ಸ್ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷ ಬೆಳ್ಳಿ ಪ್ರಕಾಶ್, ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ಬಂಗಾಡಿ ಸಹಕಾರಿ ವ್ಯವಸಾಯಿಕ ಬ್ಯಾಂಕಿನ ನಿರ್ದೇಶಕರಾದ ವಿನಯ ಚಂದ್ರ, ಸಿಬ್ಬಂದಿಗಳಾದ ರಮಾನಂದ, ಬಾಲಕೃಷ್ಣ, ಚರಣ್ ಉಪಸ್ಥಿತರಿದ್ದರು.

Related posts

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

Suddi Udaya

ಕೊಯ್ಯೂರು: ಸೋಮಾವತಿ ನದಿ ಕಿನಾರೆಯಿಂದ ಅಕ್ರಮ ಮರಳು ಸಾಗಟ: ಬೆಳ್ತಂಗಡಿ ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಸ್ಥಳದಲ್ಲಿದ್ದ ರೂ. 23.56 ಲಕ್ಷ ಮೌಲ್ಯದ ವಾಹನ ಹಾಗೂ ಸೊತ್ತುಗಳ ವಶ

Suddi Udaya

ಚಾತುರ್ಮಾಸ್ಯ ವ್ರತದಲ್ಲಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜೀಯವರನ್ನುಭೇಟಿಯಾಗಿ ಆಶೀರ್ವಾದ ಪಡೆದ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ, ಕುಮುಟ ಶಾಸಕ ದಿನಕರ ಶೆಟ್ಟಿ

Suddi Udaya

ಕಳಿಯ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು : ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ )ಬೆಳ್ತಂಗಡಿ ತಾಲೂಕು ಇವರ ವತಿಯಿಂದ ಆಟಿ ಅಮಾವಾಸ್ಯೆ ಪ್ರಯುಕ್ತ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿಆಟಿದ ಕಷಾಯ.. ವಿತರಣಾ ಕಾರ್ಯಕ್ರಮ

Suddi Udaya

ಬಳಂಜ ಬೊಂಟ್ರೋಟ್ಟುಗುತ್ತು ದೈವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!