September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಅಬಕಾರಿ ನಿರೀಕ್ಷಕ ನವೀನ್ ಕುಮಾರ್ ವರ್ಗಾವಣೆ: ನೂತನ ಅಬಕಾರಿ ನಿರೀಕ್ಷಕರಾಗಿ ಸೌಮ್ಯಲತಾ ಎನ್. ನೇಮಕ

ಬೆಳ್ತಂಗಡಿ: ಅಬಕಾರಿ ಇಲಾಖೆಯ ಗ್ರೂಪ್ ಸಿ ವೃಂದದ ನೌಕರರುಗಳನ್ನು ಸರಕಾರದ ಆದೇಶದಂತೆ ಸಾರ್ವಜನಿಕ ಹಾಗೂ ಆಡಳಿತ್ಮಾಕ ಹಿತದೃಷ್ಠಿಯಿಂದ ವರ್ಗಾಹಿಸಲಾಗಿದೆ.

ಬೆಳ್ತಂಗಡಿ ಅಬಕಾರಿ ನಿರೀಕ್ಷಕರಾಗಿದ್ದ ನವೀನ್ ಕುಮಾರ್ ರವರನ್ನು ವರ್ಗಾವಣೆಗೊಳಿಸಿದ್ದು ಅವರ ಸ್ಥಳಕ್ಕೆ ಬಂಟ್ವಾಳ ಅಬಕಾರಿ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸೌಮ್ಯಲತಾ ಎನ್. ರವರನ್ನು ಬೆಳ್ತಂಗಡಿ ಅಬಕಾರಿ ನಿರೀಕ್ಷಕರಾಗಿ ನೇಮಕ ಮಾಡಲಾಗಿದೆ.

ಇವರು ಈ ಹಿಂದೆಯು ಬೆಳ್ತಂಗಡಿಯಲ್ಲಿ ಅಬಕಾರಿಯಾಗಿ ಸೇವೆ ಸಲ್ಲಿಸಿದ್ದರು.

Related posts

ಅರಸಿನಮಕ್ಕಿ ಬಂಟರ ಸಂಘದ ಕಛೇರಿ ಆವರಣದ ಗೇಟ್ ಉದ್ಘಾಟನೆ

Suddi Udaya

ಕೆಸಿಎಫ್ ಶಾರ್ಜಾ ಝೋನ್ 2024-2026 ನವ ಸಾರಥ್ಯ ಅಧ್ಯಕ್ಷರಾಗಿ ರಫೀಕ್ ತೆಕ್ಕಾರು

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ತೆಕ್ಕಾರುವಿನ ಆಯಿಷಾತುಲ್ ರಫೀಯ ರವರಿಗೆ 568 ಅಂಕ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಕೊಲ್ಪಾಡಿ ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಬ್ರೈನ್ ಹ್ಯಾಮರೇಜ್: ಬೆಳ್ತಂಗಡಿ ಗಣೇಶ್ ಹೋಟೆಲ್ ಮಾಲಕ ದಿವಾಕರ ಪ್ರಭು ಆಸ್ಪತ್ರೆಗೆ : ಸ್ಥಿತಿ ಗಂಭೀರ

Suddi Udaya

ಕೊಯ್ಯೂರು- ಗೇರುಕಟ್ಟೆ ಮೂಲಕ ಬೆಳ್ತಂಗಡಿಗೆ ಬಸ್ಸು ಸೌಕರ್ಯಕ್ಕೆ ಮನವಿ

Suddi Udaya
error: Content is protected !!