22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಪ್ರತಿಭಾ ಕಾರಂಜಿ: ಇಂದಬೆಟ್ಟು ಸ.ಹಿ.ಪ್ರಾ. ಶಾಲೆಗೆ ಹಲವಾರು ಪ್ರಶಸ್ತಿ

ಬಂಗಾಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ ಇಲ್ಲಿ ನಡೆದ ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿನ ವಿದ್ಯಾರ್ಥಿಗಳು ಹಲವಾರು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಕಿರಿಯ ವಿಭಾಗ ಚಿತ್ರಕಲೆ-ಅಖಿಲೇಶ್- ಪ್ರಥಮ, ಕ್ಲೇ ಮಾಡೆಲಿಂಗ್ – ಯೋಗೀಶ್- ಪ್ರಥಮ, ಆಶುಭಾಷಣ – ಚಂದನ್ – ಪ್ರಥಮ, ಲಘು ಸಂಗೀತ – ಅಖಿಲೇಶ್ – ಪ್ರಥಮ, ಕತೆ ಹೇಳುವುದು – ಪ್ರಣಮ್ಯ – ಪ್ರಥಮ,

ಹಿರಿಯ ವಿಭಾಗ ಚಿತ್ರಕಲೆ – ಸಮೀಕ್ಷಾ – ಪ್ರಥಮ, ಅಭಿನಯ ಗೀತೆ – ವರ್ಷ – ಪ್ರಥಮ, ಕತೆ ಹೇಳುವುದು – ಮನೀಷಾ – ಪ್ರಥಮ, ಕ್ಲೇ ಮಾಡೆಲಿಂಗ್ – ಅನ್ವಿತ್ – ದ್ವಿತೀಯ, ಲಘು ಸಂಗೀತ – ಚರಣ್ – ದ್ವಿತೀಯ, ಮಿಮಿಕ್ರಿ – ಭವಿತ್ – ತೃತೀಯ, ಛದ್ಮವೇಷ – ಗೌತಮ್ – ದ್ವಿತೀಯ

Related posts

ಎ.10-14: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಮುಂಡ್ರುಪ್ಪಾಡಿ ಸ. ಕಿ. ಪ್ರಾ. ಶಾಲೆಗೆ ಹರೀಶ್ ರಾವ್ ಮುಂಡ್ರುಪ್ಪಾಡಿಯವರಿಂದ 5 ಡೆಸ್ಕ್ ಕೊಡುಗೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟೀಸ್

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಪ್ರತಿಯೊರ್ವರ ಕನಸಿನ ಮನೆಗೆ ಸೌಂದರ್ಯದ ಸ್ಪರ್ಶ ನೀಡುವ ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಸಂಸ್ಥೆಗೆ 35 ಸಂಭ್ರಮ

Suddi Udaya
error: Content is protected !!