25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆಯು ಸೆ.9 ರಂದು ಸತ್ಯನಾರಾಯಣ ಭಜನಾ ಮಂದಿರ ನಿಡಿಗಲ್ ನಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಪೂರ್ಣಿಮಾ ವಹಿಸಿದರು. ದನಗಳ ಹಾರೈಕೆ ಬಗ್ಗೆ ಕೆಎಂಎಫ್ ವತಿಯಿಂದ ಡಾ. ಗಣಪತಿ ರಾವ್ ಮಾಹಿತಿ ನೀಡಿದರು. ಸುಪರ್ ವೈಸರ್ ಆಗಿ ಯಮುನ ಮಾಹಿತಿ ನೀಡಿದರು.

ಖರ್ಚು ಆಯವ್ಯಯವನ್ನು ಕಾರ್ಯದರ್ಶಿ ಕುಮಾರಿ ಜಯಶ್ರೀ ಮಂಡಿಸಿದರು. ಹಾಲು ಉತ್ಪಾದಕ ಸಂಘದ ಎಲ್ಲಾ ಸದಸ್ಯರು, ಸಿಬ್ಬಂದಿಗಳಾದ ಲೀಲಾ ದೇವರಗುಡ್ಡೆ, ಬ್ರಾಂಚಿನ ಸಿಬ್ಬಂದಿಗಳಾದ ಹಾಲು ಪರೀಕ್ಷಕಿ ಅರುಣಾ ಪಜಿರಡ್ಕ, ಹಾಗೂ ಅರುಣ ಬೀಜದ ಪಾಡಿ, ಹಾಲು ಹಾಕುವಂತ ಸದಸ್ಯರು ಭಾಗವಹಿಸಿದ್ದರು.

ಸಂಘದ ಅಧ್ಯಕ್ಷೆ ಪೂರ್ಣಿಮಾ ಧನ್ಯವಾದವಿತ್ತರು.

Related posts

ಇಂದಬೆಟ್ಟು: ಕಲ್ಲಾಜೆ ನಿವಾಸಿ ವಸಂತ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

Suddi Udaya

ಅ.28-29 ರಂದು ನಡೆಯಲಿರುವ “ವಿಶ್ವ ಬಂಟರ ಸಮ್ಮೇಳನದ” ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ.ಶಾಲೆಯ ವಿದ್ಯಾರ್ಥಿ ಚಾರ್ವಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಕುಕ್ಕೇಡಿ ಉಳ್ತೂರು ಬಳಿಯ ಕಡ್ತ್ಯಾರ್ ಎಂಬಲ್ಲಿ ಸುಡುಮದ್ದು ತಯಾರಿಕ ಘಟಕದಲ್ಲಿ ಭೀಕರ ಸ್ಪೋಟ ದುರಂತದಲ್ಲಿ ಚಿದ್ರಗೊಂಡು ದೂರಕ್ಕೆ ಎಸೆಯಲ್ಪಟ್ಟ ದೇಹಗಳು – ಮೂವರು ಸಾವು : ಹಲವರಿಗೆ ಗಂಭೀರ ಗಾಯ

Suddi Udaya
error: Content is protected !!