24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆಯು ಸೆ.9 ರಂದು ಸತ್ಯನಾರಾಯಣ ಭಜನಾ ಮಂದಿರ ನಿಡಿಗಲ್ ನಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಪೂರ್ಣಿಮಾ ವಹಿಸಿದರು. ದನಗಳ ಹಾರೈಕೆ ಬಗ್ಗೆ ಕೆಎಂಎಫ್ ವತಿಯಿಂದ ಡಾ. ಗಣಪತಿ ರಾವ್ ಮಾಹಿತಿ ನೀಡಿದರು. ಸುಪರ್ ವೈಸರ್ ಆಗಿ ಯಮುನ ಮಾಹಿತಿ ನೀಡಿದರು.

ಖರ್ಚು ಆಯವ್ಯಯವನ್ನು ಕಾರ್ಯದರ್ಶಿ ಕುಮಾರಿ ಜಯಶ್ರೀ ಮಂಡಿಸಿದರು. ಹಾಲು ಉತ್ಪಾದಕ ಸಂಘದ ಎಲ್ಲಾ ಸದಸ್ಯರು, ಸಿಬ್ಬಂದಿಗಳಾದ ಲೀಲಾ ದೇವರಗುಡ್ಡೆ, ಬ್ರಾಂಚಿನ ಸಿಬ್ಬಂದಿಗಳಾದ ಹಾಲು ಪರೀಕ್ಷಕಿ ಅರುಣಾ ಪಜಿರಡ್ಕ, ಹಾಗೂ ಅರುಣ ಬೀಜದ ಪಾಡಿ, ಹಾಲು ಹಾಕುವಂತ ಸದಸ್ಯರು ಭಾಗವಹಿಸಿದ್ದರು.

ಸಂಘದ ಅಧ್ಯಕ್ಷೆ ಪೂರ್ಣಿಮಾ ಧನ್ಯವಾದವಿತ್ತರು.

Related posts

ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಪ.ಪಂ. ಅಧ್ಯಕ್ಷರಾದ ಜಯಾನಂದ ಗೌಡ, ಉಪಾಧ್ಯಕ್ಷರಾದ ಗೌರಿ ರವರಿಗೆ ಅಭಿನಂದನೆ

Suddi Udaya

ಕೊಕ್ಕಡ ಗ್ರಾ.ಪಂ.ವ್ಯಾಪ್ತಿಯಲ್ಲಿ ಬೀದಿ ದೀಪಗಳ ಉದ್ಘಾಟನೆ

Suddi Udaya

ಶಿಬಾಜೆ ಗ್ರಾ.ಪಂ. ಅಧ್ಯಕ್ಷರಾಗಿ ರತ್ನ, ಉಪಾಧ್ಯಕ್ಷರಾಗಿ ದಿನಕರ್ ಆಯ್ಕೆ

Suddi Udaya

ಭಾರಿ ಸಿಡಿಲು ಮಳೆ: ಕೊಯ್ಯೂರು ತೆಂಗಿನ ಮರಕ್ಕೆ ಸಿಡಿಲು ಬಡಿದು ಉರಿದ ಬೆಂಕಿ

Suddi Udaya

ನಯನಾಡು: ಪಿಲಾತಬೆಟ್ಟು ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ವೇಣೂರು: ಸಾಯಿ ಈಶ್ವರ್ ಗುರೂಜಿಯವರ ದಿವ್ಯ ಸಂಕಲ್ಪದಂತೆ ಸನಾತನ ಹಿಂದೂ ಧರ್ಮದ 300 ಹೆಣ್ಣು ಮಕ್ಕಳಿಗೆ ಉಚಿತ ಮೂಗುತಿ ಧಾರಣೆ

Suddi Udaya
error: Content is protected !!