May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆ

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆ ಕಾರ್ಯಕ್ರಮವು ಬ್ರಹ್ಮಶ್ರೀ ವೀಲೇಶ್ವರ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ ನೀಲೇಶ್ವರ ಜಗದೀಶ ಜೋಯಿಸರ ನೇತೃತ್ವದಲ್ಲಿ ದೇವಸ್ಥಾನದ ವಠಾರದಲ್ಲಿ ಸೆ.7 ಮತ್ತು 8 ರಂದು ಜರುಗಿತು.

ಕಳೆದ 12 ವರ್ಷಗಳ ಹಿಂದೆ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಡೆದಿದ್ದು ಮುಂದಿನ ವರ್ಷ ಪುನರ್ ಪ್ರತಿಷ್ಠಾ ಅಷ್ಟಬಂಧ ನಡೆಯಲಿದ್ದು, ಇದರ ಅಂಗವಾಗಿ ಪ್ರಶ್ನಾಚಿಂತನೆ ನಡೆಯಿತು. ಪ್ರಸಾದ್ ಜೋತಿಷ್ಯ ಅನುವಾದಕರು, ಅನಂತೋಡಿ ದೇವಸ್ಥಾನದ ಪ್ರಧಾನ ಅರ್ಚಕರಾದ ಅನಂತರಾಮ ಶಬರಾಯ, ಸ್ಥಳೀಯ ಜೋತಿಷ್ಯರಾದ ಸತ್ಯ ಶಂಕರ ಮಯ್ಯಬೈಪಾಡಿ ದೇವಸ್ಥಾನದ ಅರ್ಚಕರಾದ ಪ್ರಶಾಂತ್ ಹೊಳ್ಳ ಉಪಸ್ಥಿತರಿದ್ದು ಸಹಕರಿಸಿದರು.

ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತ ಮೊಕ್ತಸರರಾದ ಕುಕ್ಕಪ್ಪ ಗೌಡ ತಾರೆಕೆರೆ, ಆಡಳಿತ ಮಂಡಳಿ ಅಧ್ಯಕ್ಷ ರಮೇಶ್ ಗೌಡ ಅಡ್ಡಾರು ,ಕಾರ್ಯದರ್ಶಿ ಉಮೇಶ್ ಗೌಡ , ಸದಸ್ಯರಾದ ರಮೇಶ್ ಗೌಡ ಅಡ್ರೆಂಕಿಮಜಲು, ದೇಜಪ್ಪ ಗೌಡ ಪಯ್ಯಾಡಿ, ಲಕ್ಷ್ಮೀಕಾಂತ ಕೀಲಾರು, ದಿನೇಶ್ ನಾಯ್ಕ ಭಾರತಿ ಬಾಲಂಪಾಡಿ, ಯಶೋಧ ಅಡ್ಡಾರು, ಹರೀಶ್ ಗೌಡ ಕೋಡಿಮಜಲು, ನಿರ್ಮಲ್ ಕುಮಾರ್, ಮೋನಪ್ಪ ಗೌಡ ನೆಲ್ಲಿಂಗೆರು, ಮಾಜಿ ಅಧ್ಯಕ್ಷ ಹೊನ್ನಪ್ಪ ಗೌಡ ಸೋನಕುಮೇರು, ಕಾರ್ಯದರ್ಶಿ ಹರೀಶ್ ಗೌಡ ಪರಪಾಜೆ ಕೇಶವ ಗೌಡ ಕೊಂಗುಜೆ, ಹಿರಿಯರಾದ ಧರ್ಣಪ್ಪ ಗೌಡ ಬಾನಡ್ಕ ಹೊನ್ನಪ್ಪ ಗೌಡ ಸೋನಕುಮೇರು, ಭಜನಾ ಮಂಡಳಿ ಅಧ್ಯಕ್ಷ ಲಕ್ಷ್ಮಣ ಗೌಡ ಪಲಸದಕೋಡಿ, ಮಹಿಳಾ ಸಮಿತಿ ಸದಸ್ಯೆ ರಾಜೀವಿ , ಭಜನಾ ಮಂಡಳಿ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ಇಂದಬೆಟ್ಟು ಸ.ಹಿ. ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ನಾಲ್ಕೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಜನಮಂಗಳ ಯೋಜನೆಯಡಿ ಮಂಜೂರಾದ ವಾಕಿಂಗ್ ಸ್ಟಿಕ್ ಹಸ್ತಾಂತರ

Suddi Udaya

ರಾಷ್ಟ್ರೀಯ ಟಾರ್ಗೆಟ್ ಬಾಲ್ ಫೆಡರೇಶನ್ ಕಪ್ ಪಂದ್ಯಾಟ: ರಾಷ್ಟ್ರಮಟ್ಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ವಿದ್ಯಾರ್ಥಿ ಸಿದ್ದಾರ್ಥ್ ಎಂ. ಸಿ ಆಯ್ಕೆ

Suddi Udaya

ಕಲ್ಮಂಜ ಗ್ರಾಮದ ಮಿಯ ನಿವಾಸಿ ಉಜಿರೆ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ: ರೂ.8.42 ಲಕ್ಷ ನಗದು ಸಹಿತ ಚಿನ್ನಾಭರಣ ವಶ: ನಾಲ್ಕು ವರ್ಷಗಳ ಹಿಂದೆ ಮನೆಯವರನ್ನು ಕಟ್ಟಿ ಹಾಕಿ ನಡೆದ ದರೋಡೆ

Suddi Udaya

ಸುಲ್ಕೇರಿಮೊಗ್ರು ಸ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ: ನೂತನ ಸಮಿತಿ ರಚನೆ

Suddi Udaya

ನಡ ಗ್ರಾಮ ಪಂಚಾಯತ್ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!