May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಪೆರ್ಲ ಬೈಪಾಡಿ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್ ನವೀಕೃತ ಯಂತ್ರದ ಉದ್ಘಾಟನೆ

ಬಂದಾರು: ಪೆರ್ಲ ಬೈಪಾಡಿ ಕೋಡಿಮಜಲ್ ನಲ್ಲಿ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್ ನವೀಕೃತ ಯಂತ್ರದ ಉದ್ಗಾಟನಾ ಸಮಾರಂಭವು ಸೆ.8 ರಂದು ನಡೆಯಿತು.

ಕಾರ್ಯಕ್ರಮವನ್ನು ಪೆರ್ಲಬೈಪಾಡಿ ಸರಕಾರಿ ಪ್ರೌಢ ಶಾಲೆ ಅಧ್ಯಾಪಕ ಕೊರಗಪ್ಪ ಟಿ. ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಕುಕ್ಕಪ್ಪ ಗೌಡ ಕೋಡಿಮಜಲು ವಹಿಸಿದರು.

ಮುಖ್ಯ ಅತಿಥಿಗಳಾಗಿ ಧ.ಗ್ರಾ.ಯೋಜನೆಯ ಯೋಜನಾಧಿಕಾರಿ ಸುರೇಂದ್ರ, ಬಂದಾರು ಗ್ರಾ.ಪಂ. ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಉಜಿರೆ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ನಿತಿನ್ ಯು ಉಪಸ್ಥಿತರಿದ್ದರು.

ಹರೀಶ್ ಗೌಡ ಕೋಡಿಮಜಲು ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿದರು.

Related posts

ಜನಪದ ಸಂದಿ ಪಾಡ್ದನದಲ್ಲಿ ಪ್ರಖ್ಯಾತರಾದ ಮಾಚಾರು ಗೋಪಾಲ ನಾಯ್ಕ ನಿಧನ

Suddi Udaya

ಕ್ರಿಕೆಟ್ ಪಂದ್ಯಾಟದ ಮೂಲಕ ಸಹಾಯನಿಧಿ ಸಂಗ್ರಹಿಸಿದ ಮಾರ್ನಿಂಗ್ ಫ್ರೆಂಡ್ಸ್ ಅನಾರೋಗ್ಯದಿಂದ ಬಳಲುತ್ತಿದ್ದ ಕೀರ್ತನ್ ಚಿಕಿತ್ಸೆಗೆ ರೂ.2.25 ಲಕ್ಷ ಹಸ್ತಾಂತರ

Suddi Udaya

ಎಂಟು ದಿನಗಳ ಹಿಂದೆ ಮನೆಯಲ್ಲಿ ಇಲಿ ಪಾಷಾಣ ಸೇವಿಸಿದ್ದ ಗಡಾ೯ಡಿ ಗ್ರಾಮದ ಮಜಲು ನಿವಾಸಿ ಸಂಜೀವ ಪೂಜಾರಿ ಸಾವು

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಜಾಮೀನು ಮತ್ತು ಭದ್ರತೆ ಹಣ ಠೇವಣಿ ಮಾಡದ ಹಿನ್ನೆಲೆ ಜಾಮೀನು ಸಿಕ್ಕರೂ ಬಿಡುಗಡೆಯಾಗದ ಚಿನ್ನಯ್ಯ

Suddi Udaya

ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya
error: Content is protected !!