24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ವಿಶ್ವ ಸಾಕ್ಷರತಾ ದಿನಾಚಾರಣೆ

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ. ಬಿ.ಎಸ್.ಇ) ಉಜಿರೆ ಇಲ್ಲಿ ಸೆ.8 ರಂದು ವಿಶ್ವ ಸಾಕ್ಷರತಾ ದಿನ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸೂರಜ್ ಜೋಶಿ ವಿಶ್ವ ಸಾಕ್ಷರತಾ ದಿನದ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿನಿ ಅಹಲ್ಯಾ ಸಾಕ್ಷರತೆಯ ಹಾಡು ಹಾಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ವಹಿಸಿದ್ದರು. ಶಿಕ್ಷಕಿಯರಾದ ಸುಮಾ ಶ್ರೀನಾಥ್ ಮತ್ತು ರೂಪಶ್ರೀ ಕಾರ್ಯಕ್ರಮ ಸಂಯೋಜಿಸಿದ್ದರು. ವಿದ್ಯಾರ್ಥಿ ದೇವಾಂಜನ್ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Related posts

ಅಮ್ಮುಡಂಗೆ ನಿವಾಸಿ ಲಿಂಗಪ್ಪ ಗೌಡ ನಿಧನ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಉಜಿರೆಯ ಸುರೇಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಡಿ.14 -20: ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಜೆಸಿ ಸಪ್ತಾಹ- 2024: ಸಾಧಕರಿಗೆ ಸನ್ಮಾನ, ಸಮಾಜಸೇವಾ ಸಂಘಟನೆಗಳಿಗೆ ಸೇವಾಶ್ರೀ ಪುರಸ್ಕಾರ, ಮನೋರಂಜನಾ ಕಾರ್ಯಕ್ರಮ

Suddi Udaya

ಮಡಂತ್ಯಾರಿನಲ್ಲಿ ಕ್ಲಾಸಿಕ್ ಮೆನ್ಸ್ ವೇರ್ ಶುಭಾರಂಭ

Suddi Udaya

ಟಿಪ್ಪ‌ರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು

Suddi Udaya

ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಗುಡ್ಡ ಕುಸಿತ

Suddi Udaya
error: Content is protected !!