28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ವಿಶ್ವ ಸಾಕ್ಷರತಾ ದಿನಾಚಾರಣೆ

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ. ಬಿ.ಎಸ್.ಇ) ಉಜಿರೆ ಇಲ್ಲಿ ಸೆ.8 ರಂದು ವಿಶ್ವ ಸಾಕ್ಷರತಾ ದಿನ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸೂರಜ್ ಜೋಶಿ ವಿಶ್ವ ಸಾಕ್ಷರತಾ ದಿನದ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿನಿ ಅಹಲ್ಯಾ ಸಾಕ್ಷರತೆಯ ಹಾಡು ಹಾಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ವಹಿಸಿದ್ದರು. ಶಿಕ್ಷಕಿಯರಾದ ಸುಮಾ ಶ್ರೀನಾಥ್ ಮತ್ತು ರೂಪಶ್ರೀ ಕಾರ್ಯಕ್ರಮ ಸಂಯೋಜಿಸಿದ್ದರು. ವಿದ್ಯಾರ್ಥಿ ದೇವಾಂಜನ್ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Related posts

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರೌಢಶಾಲೆಯ ದಾಖಲೆಯ ಫಲಿತಾಂಶ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ, ಧಾರ್ಮಿಕ ಸಭೆ

Suddi Udaya

ನಾರಾವಿ: ಸೂರ್ಯನಾರಾಯಣ ಭಜನಾ ಮಂಡಳಿಯ ಅಧ್ಯಕ್ಷರಾಗಿ ನಾರಾಯಣ ಪೂಜಾರಿ, ಪ್ರದಾನ ಕಾರ್ಯದರ್ಶಿ ಯಾಗಿ ಡಾ| ವಿನೋದ. ಪಿ. ಶೆಟ್ಟಿ ಆಯ್ಕೆ

Suddi Udaya

ಉಜಿರೆ : ನಿವೃತ್ತ ಶಿಕ್ಷಕ ದೇವಪ್ಪ ಗೌಡ ನಿಧನ

Suddi Udaya

ಸುಲ್ಕೇರಿ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ ನಾವರ, ಉಪಾಧ್ಯಕ್ಷರಾಗಿ ಶುಭಕರ ಪೂಜಾರಿ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಎರಡು ದಿನದ ತರಬೇತಿ ಕಾರ್ಯಾಗಾರ

Suddi Udaya
error: Content is protected !!