24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆಯು ಸೆ.9 ರಂದು ಸತ್ಯನಾರಾಯಣ ಭಜನಾ ಮಂದಿರ ನಿಡಿಗಲ್ ನಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಪೂರ್ಣಿಮಾ ವಹಿಸಿದರು. ದನಗಳ ಹಾರೈಕೆ ಬಗ್ಗೆ ಕೆಎಂಎಫ್ ವತಿಯಿಂದ ಡಾ. ಗಣಪತಿ ರಾವ್ ಮಾಹಿತಿ ನೀಡಿದರು. ಸುಪರ್ ವೈಸರ್ ಆಗಿ ಯಮುನ ಮಾಹಿತಿ ನೀಡಿದರು.

ಖರ್ಚು ಆಯವ್ಯಯವನ್ನು ಕಾರ್ಯದರ್ಶಿ ಕುಮಾರಿ ಜಯಶ್ರೀ ಮಂಡಿಸಿದರು. ಹಾಲು ಉತ್ಪಾದಕ ಸಂಘದ ಎಲ್ಲಾ ಸದಸ್ಯರು, ಸಿಬ್ಬಂದಿಗಳಾದ ಲೀಲಾ ದೇವರಗುಡ್ಡೆ, ಬ್ರಾಂಚಿನ ಸಿಬ್ಬಂದಿಗಳಾದ ಹಾಲು ಪರೀಕ್ಷಕಿ ಅರುಣಾ ಪಜಿರಡ್ಕ, ಹಾಗೂ ಅರುಣ ಬೀಜದ ಪಾಡಿ, ಹಾಲು ಹಾಕುವಂತ ಸದಸ್ಯರು ಭಾಗವಹಿಸಿದ್ದರು.

ಸಂಘದ ಅಧ್ಯಕ್ಷೆ ಪೂರ್ಣಿಮಾ ಧನ್ಯವಾದವಿತ್ತರು.

Related posts

ಕುಕ್ಕೇಡಿ ಬುಳೆಕ್ಕರ ಶ್ರೀ ಶಾರದಾಂಭ ಭಜನಾ ಮಂಡಳಿ ಅಧ್ಯಕ್ಷರಾಗಿ ಶಶಿಕಲಾ, ಕಾರ್ಯದರ್ಶಿಯಾಗಿ ತೃಪ್ತಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಮುರಳಿ ಬಲಿಪ, ಕಾರ್ಯದರ್ಶಿಯಾಗಿ ಅಮಿತಾನಂದ ಹೆಗ್ಡೆ ಆಯ್ಕೆ

Suddi Udaya

ಕುತ್ಲೂರು ಹಾ.ಉ.ಸ.ಸಂಘದ ಅಧ್ಯಕ್ಷರಾಗಿ ರಾಜಶ್ರೀ, ಉಪಾಧ್ಯಕ್ಷರಾಗಿ ಸುಕುಮಾರ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ: ಸ್ವಯಂ ಜನಗಣತಿ ಪ್ರಾರಂಭ

Suddi Udaya

ಹಿರಿಯ ಛಾಯಾಗ್ರಾಹಕ ಶಾಂತಲಾ ಸ್ಟುಡಿಯೋ ಮಾಲಕ ಶಶಿಧರ್ ರಾವ್ ನಿಧನ

Suddi Udaya

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಟೆಂಪೋ

Suddi Udaya
error: Content is protected !!