26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆಯು ಸೆ.9 ರಂದು ಸತ್ಯನಾರಾಯಣ ಭಜನಾ ಮಂದಿರ ನಿಡಿಗಲ್ ನಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಪೂರ್ಣಿಮಾ ವಹಿಸಿದರು. ದನಗಳ ಹಾರೈಕೆ ಬಗ್ಗೆ ಕೆಎಂಎಫ್ ವತಿಯಿಂದ ಡಾ. ಗಣಪತಿ ರಾವ್ ಮಾಹಿತಿ ನೀಡಿದರು. ಸುಪರ್ ವೈಸರ್ ಆಗಿ ಯಮುನ ಮಾಹಿತಿ ನೀಡಿದರು.

ಖರ್ಚು ಆಯವ್ಯಯವನ್ನು ಕಾರ್ಯದರ್ಶಿ ಕುಮಾರಿ ಜಯಶ್ರೀ ಮಂಡಿಸಿದರು. ಹಾಲು ಉತ್ಪಾದಕ ಸಂಘದ ಎಲ್ಲಾ ಸದಸ್ಯರು, ಸಿಬ್ಬಂದಿಗಳಾದ ಲೀಲಾ ದೇವರಗುಡ್ಡೆ, ಬ್ರಾಂಚಿನ ಸಿಬ್ಬಂದಿಗಳಾದ ಹಾಲು ಪರೀಕ್ಷಕಿ ಅರುಣಾ ಪಜಿರಡ್ಕ, ಹಾಗೂ ಅರುಣ ಬೀಜದ ಪಾಡಿ, ಹಾಲು ಹಾಕುವಂತ ಸದಸ್ಯರು ಭಾಗವಹಿಸಿದ್ದರು.

ಸಂಘದ ಅಧ್ಯಕ್ಷೆ ಪೂರ್ಣಿಮಾ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ನಿರ್ದೇಶಕರಾಗಿ ರಕ್ಷಿತ್ ಶಿವರಾಂ ಆಯ್ಕೆ

Suddi Udaya

ಮಚ್ಚಿನ ಕಾರ್ಯಕ್ಷೇತ್ರದ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟನೆ

Suddi Udaya

ಚಾರ್ಮಾಡಿ ಕುಂಜಿರ ಗುರುಸ್ವಾಮಿ ರವರಿಗೆ ಅಯ್ಯಪ್ಪ ಭಕ್ತಬೃಂದ ಸಮಿತಿಯಿಂದ ತಾಂಬೂಲ ಕಾಣಿಕೆ

Suddi Udaya

ಕೊಯ್ಯೂರು ಗ್ರಾಮ ಪಂಚಾಯತ್ ಗ್ರಾಮ ಸಭೆ: ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ – ಉಪನ್ಯಾಸಕರಿಗೆ ಗೌರವ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಪಿಯುಸಿ ಫಲಿತಾಂಶ: ಕನ್ನಡದಲ್ಲಿ ಎಕ್ಸೆಲ್ ಕಾಲೇಜಿನ‌ 91 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಕೆ

Suddi Udaya
error: Content is protected !!