May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆಯು ಸೆ.9 ರಂದು ಸತ್ಯನಾರಾಯಣ ಭಜನಾ ಮಂದಿರ ನಿಡಿಗಲ್ ನಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಪೂರ್ಣಿಮಾ ವಹಿಸಿದರು. ದನಗಳ ಹಾರೈಕೆ ಬಗ್ಗೆ ಕೆಎಂಎಫ್ ವತಿಯಿಂದ ಡಾ. ಗಣಪತಿ ರಾವ್ ಮಾಹಿತಿ ನೀಡಿದರು. ಸುಪರ್ ವೈಸರ್ ಆಗಿ ಯಮುನ ಮಾಹಿತಿ ನೀಡಿದರು.

ಖರ್ಚು ಆಯವ್ಯಯವನ್ನು ಕಾರ್ಯದರ್ಶಿ ಕುಮಾರಿ ಜಯಶ್ರೀ ಮಂಡಿಸಿದರು. ಹಾಲು ಉತ್ಪಾದಕ ಸಂಘದ ಎಲ್ಲಾ ಸದಸ್ಯರು, ಸಿಬ್ಬಂದಿಗಳಾದ ಲೀಲಾ ದೇವರಗುಡ್ಡೆ, ಬ್ರಾಂಚಿನ ಸಿಬ್ಬಂದಿಗಳಾದ ಹಾಲು ಪರೀಕ್ಷಕಿ ಅರುಣಾ ಪಜಿರಡ್ಕ, ಹಾಗೂ ಅರುಣ ಬೀಜದ ಪಾಡಿ, ಹಾಲು ಹಾಕುವಂತ ಸದಸ್ಯರು ಭಾಗವಹಿಸಿದ್ದರು.

ಸಂಘದ ಅಧ್ಯಕ್ಷೆ ಪೂರ್ಣಿಮಾ ಧನ್ಯವಾದವಿತ್ತರು.

Related posts

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್‌‌ನ ಆಡಳಿತ ಮಂಡಳಿಯನ್ನು ವಜಾಗೊಳಿಸಿದ ವಕ್ಫ್ ಮಂಡಳಿ: ಸರಕಾರದಿಂದ ಆಡಳಿತಾಧಿಕಾರಿ ನೇಮಕ

Suddi Udaya

ಪಟ್ರಮೆ : ಪುರುಷೋತ್ತಮ ದಾಸ್ ಹೃದಯಾಘಾತದಿಂದ ನಿಧನ

Suddi Udaya

ಸುಲ್ಕೇರಿ ಶ್ರೀ ರಾಮ ಶಾಲೆಗೆ ಶೇ. 100 ಫಲಿತಾಂಶ: ವಿದ್ಯಾರ್ಥಿ ತ್ರಿಷಾ ರಾಜ್ಯಕ್ಕೆ 10 ನೇ ರ್‍ಯಾಂಕ್

Suddi Udaya

ಆ.31: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಶಿಬಾಜೆಯ ಸಂಪ್ರೀತಾ ಎಸ್. ಶೆಟ್ಟಿಗಾರ್‌ ರವರ “ಅಂತರಾಳದ ಧ್ವನಿ” ಕವನ ಸಂಕಲನ ಬಿಡುಗಡೆ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ ಶೇ. 97.82 ಫಲಿತಾಂಶ

Suddi Udaya
error: Content is protected !!