28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ಸಾಧಕರಿಗೆ ಸನ್ಮಾನ

ತಣ್ಣೀರುಪಂತ : ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯು ಸೆ.9 ರಂದು ಸಂಘದ ಹೊಸ ಕಟ್ಟಡದ ಸಭಾ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಬಿ.ನಿರಂಜನ್ ರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.

ಸಂಘದ ವತಿಯಿಂದ ಸಾಧಕರನ್ನು ಸನ್ಮಾನಿಸಲಾಯಿತು. ಕಳೆದ ಶೈಕ್ಷಣಿಕ ಶಾಲೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಂದ್ರ ಪ್ರಸಾದ್ ವಾರ್ಷಿಕ ವರದಿ ಮಂಡಿಸಿದರು. ಸಂಘದ ಉಪಾಧ್ಯಕ್ಷ ತಾಜುದ್ದೀನ್‌, ನಿರ್ದೇಶಕರಾದ ಪೂವಪ್ಪ ಬಂಗೇರ, ರೋಹಿತ್‌ ಶೆಟ್ಟಿ, ಶ್ರೀಧರ ಗೌಡ, ಜಯಂತಿ ಪಾಲೇದು, ಲಿಂಗಪ್ಪ ನಾಯ್ಕ್ ಓಬಯ್ಯ ಪೂಜಾರಿ, ಪುಷ್ಪಾಲತಾ, ಶೂರ, ಡಿ.ಸಿ.ಸಿ ಬ್ಯಾಂಕ್‌ ಪ್ರತಿನಿಧಿ ಸಿರಾಜುದ್ದೀನ್ ಉಪಸ್ಥಿತರಿದ್ದರು. ನಿರ್ದೇಶಕ ಜಯ ವಿಕ್ರಮ ಸ್ವಾಗತಿಸಿ, ನಿರ್ದೇಶಕ ಜಗದೀಶ್ ಧನ್ಯವಾದವಿತ್ತರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಸ್ಸಾಂ ರಾಜ್ಯದ ಸಂಸದ ಕಾಮಾಖ್ಯ ಪ್ರಸಾದ ತಾಸಾ ಭೇಟಿ

Suddi Udaya

ಶಿಬರಾಜೆ ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

Suddi Udaya

ಶ್ರೀ ಕ್ಷೇ. ಧ. ಗ್ರಾ. ಯೋ. ವತಿಯಿಂದ ಮುಂಗಾರು ಯಾಂತ್ರಿಕ್ರತ ಭತ್ತ ಬೇಸಾಯ ಕ್ಕೆ ಚಾಲನೆ

Suddi Udaya

ಸುಳ್ಯ ನಗರ ಪಂಚಾಯಿತಿ ಮುಖ್ಯಾಧಿಕಾರಿ ಎಂ.ಎಚ್‌. ಸುಧಾಕರ್ ವರ್ಗಾವಣೆ

Suddi Udaya

ಅಲ್ಪಾವಧಿಯಲ್ಲಿ ದೊರೆತ ಅವಕಾಶ ಸದ್ಭಳಕೆ ಮಾಡಿ ಶಿಕ್ಷಣ ಕ್ಷೇತ್ರಕ್ಕೆ ಅನುಪಮ ಸೇವೆ ಸಲ್ಲಿಸಿದವರು ಬಿ.ಸಿ ನಾಗೇಶ್ :ಶಾಸಕ ಹರೀಶ್ ಪೂಂಜ

Suddi Udaya
error: Content is protected !!