28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

ಬೆಳ್ತಂಗಡಿ: ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮುಳಿಯ ಜ್ಯುವೆಲ್ಸ್ ಪ್ರಸ್ತುತ ಪಡಿಸುವ ಕೃಷ್ಣ ವೇಷ ಸ್ಪರ್ಧೆ ಕಾರ್ಯಕ್ರಮವು ಸೆ.9 ರಂದು ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ನಡೆಯಿತು.

ಕಾರ್ಯಕ್ರಮದ ತೀರ್ಪುಗಾರರಾಗಿ ವಾಣಿಜ್ಯ ಶಾಸ್ತ್ರದ ಉಪನ್ಯಾ ಸಕಿ ಹಾಗೂ ಜಾನಪದ ಕಲಾವಿದೆ ಹೇಮಾವತಿ ಹಾಗೂ ಎಸ್. ಡಿ.ಎಂ ಶಿಕ್ಷಣ ಸಂಸ್ಥೆಯ ಯಕ್ಷಗಾನ ತರಬೇತುದಾರರಾದ ಅರುಣ್ ಧರ್ಮಸ್ಥಳ ಆಗಮಿಸಿ, ಶುಭಹಾರೈಸಿದರು.


ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಯೋಜನಾಧಿಕಾರಿ ಪ್ರಿಯಾ, ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನ ಶಾಖಾ ಪ್ರಬಂಧಕರಾದ ಅಶೋಕ್ ಬಿ ಬಂಗೇರ, ಉಪ ಶಾಖಾ ಪ್ರಬಂಧಕರಾದ ಲೋಹಿತ್ ಕುಮಾರ್, ಕೃಷ್ಣ ವೇಷ ಸ್ಪರ್ಧೆಗಳಾದ ಮುದ್ದು ಕೃಷ್ಣ, ಬಾಲ ಕೃಷ್ಣ, ಹಾಗೂ ರಾಧಾ ಕೃಷ್ಣ ಸ್ಪರ್ಧೆ ಭಾಗವಹಿಸಿದ್ದ ಮಕ್ಕಳು ಪೋಷಕರು ಹಾಗೂ ಮುಳಿಯ ಜ್ಯುವೆಲ್ಸ್ ನ ಸಿಬ್ಬಂಧಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಉದಯ್ ಕುಮಾರ್ ಲಾಯಿಲ ನಿರೂಪಿಸಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜು ಪ್ರಾರಂಭೋತ್ಸವ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಸ್ಥಳ : ಅಜಿಕುರಿಯಲ್ಲಿ ಹೆಜ್ಜೇನು ದಾಳಿ: ಹಲವರಿಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕೊಡಗು ಪ್ರವಾಸ

Suddi Udaya

ಬಳ್ಳಮಂಜ ವಿದ್ಯಾಸಾಗರ ಸಿ.ಬಿ.ಎಸ್ಇ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya
error: Content is protected !!