May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

ಬೆಳ್ತಂಗಡಿ: ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮುಳಿಯ ಜ್ಯುವೆಲ್ಸ್ ಪ್ರಸ್ತುತ ಪಡಿಸುವ ಕೃಷ್ಣ ವೇಷ ಸ್ಪರ್ಧೆ ಕಾರ್ಯಕ್ರಮವು ಸೆ.9 ರಂದು ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ನಡೆಯಿತು.

ಕಾರ್ಯಕ್ರಮದ ತೀರ್ಪುಗಾರರಾಗಿ ವಾಣಿಜ್ಯ ಶಾಸ್ತ್ರದ ಉಪನ್ಯಾ ಸಕಿ ಹಾಗೂ ಜಾನಪದ ಕಲಾವಿದೆ ಹೇಮಾವತಿ ಹಾಗೂ ಎಸ್. ಡಿ.ಎಂ ಶಿಕ್ಷಣ ಸಂಸ್ಥೆಯ ಯಕ್ಷಗಾನ ತರಬೇತುದಾರರಾದ ಅರುಣ್ ಧರ್ಮಸ್ಥಳ ಆಗಮಿಸಿ, ಶುಭಹಾರೈಸಿದರು.


ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಯೋಜನಾಧಿಕಾರಿ ಪ್ರಿಯಾ, ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನ ಶಾಖಾ ಪ್ರಬಂಧಕರಾದ ಅಶೋಕ್ ಬಿ ಬಂಗೇರ, ಉಪ ಶಾಖಾ ಪ್ರಬಂಧಕರಾದ ಲೋಹಿತ್ ಕುಮಾರ್, ಕೃಷ್ಣ ವೇಷ ಸ್ಪರ್ಧೆಗಳಾದ ಮುದ್ದು ಕೃಷ್ಣ, ಬಾಲ ಕೃಷ್ಣ, ಹಾಗೂ ರಾಧಾ ಕೃಷ್ಣ ಸ್ಪರ್ಧೆ ಭಾಗವಹಿಸಿದ್ದ ಮಕ್ಕಳು ಪೋಷಕರು ಹಾಗೂ ಮುಳಿಯ ಜ್ಯುವೆಲ್ಸ್ ನ ಸಿಬ್ಬಂಧಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಉದಯ್ ಕುಮಾರ್ ಲಾಯಿಲ ನಿರೂಪಿಸಿದರು.

Related posts

ಇಸ್ಲಾಮಿಕ್ ಎಜುಕೇಶನ್ ಬೋರ್ಡ್ ಪರೀಕ್ಷೆ: ಉಜಿರೆಯ ಗಾಂಧಿನಗರದ ವಿದ್ಯಾರ್ಥಿನಿಯ ಸಾಧನೆ

Suddi Udaya

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಶಿಕ್ಷು ತರಬೇತಿ ಮಾಹಿತಿ ಕಾರ್ಯಾಗಾರ

Suddi Udaya

ಬಿ ಆರ್ಕ್ ಫಲಿತಾಂಶ: ಎಕ್ಸೆಲ್ ಗುರುವಾಯನಕೆರೆ ಅದ್ಭುತ ಸಾಧನೆ

Suddi Udaya

ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ಯಮದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕುರಿತು ಸಮಾಲೋಚನಾ ಸಭೆ

Suddi Udaya

ಪಟ್ಟೂರು ಹಾಲು ಉತ್ಪದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಬೆಳ್ತಂಗಡಿ ನವೋದಯ ಪ್ರೌಢಶಾಲೆ ಮತ್ತು ಲಾಯಿಲ ಬಿ.ಇಡಿ ಕಾಲೇಜಿನ ನಿವೃತ್ತ ಗೌರವ ಪ್ರಾಧ್ಯಾಪಕ ಪಿ ವೆಂಕಟರಮಣ ನಿಧನ

Suddi Udaya
error: Content is protected !!