28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆಯು ಸೆ.9 ರಂದು ಸತ್ಯನಾರಾಯಣ ಭಜನಾ ಮಂದಿರ ನಿಡಿಗಲ್ ನಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಪೂರ್ಣಿಮಾ ವಹಿಸಿದರು. ದನಗಳ ಹಾರೈಕೆ ಬಗ್ಗೆ ಕೆಎಂಎಫ್ ವತಿಯಿಂದ ಡಾ. ಗಣಪತಿ ರಾವ್ ಮಾಹಿತಿ ನೀಡಿದರು. ಸುಪರ್ ವೈಸರ್ ಆಗಿ ಯಮುನ ಮಾಹಿತಿ ನೀಡಿದರು.

ಖರ್ಚು ಆಯವ್ಯಯವನ್ನು ಕಾರ್ಯದರ್ಶಿ ಕುಮಾರಿ ಜಯಶ್ರೀ ಮಂಡಿಸಿದರು. ಹಾಲು ಉತ್ಪಾದಕ ಸಂಘದ ಎಲ್ಲಾ ಸದಸ್ಯರು, ಸಿಬ್ಬಂದಿಗಳಾದ ಲೀಲಾ ದೇವರಗುಡ್ಡೆ, ಬ್ರಾಂಚಿನ ಸಿಬ್ಬಂದಿಗಳಾದ ಹಾಲು ಪರೀಕ್ಷಕಿ ಅರುಣಾ ಪಜಿರಡ್ಕ, ಹಾಗೂ ಅರುಣ ಬೀಜದ ಪಾಡಿ, ಹಾಲು ಹಾಕುವಂತ ಸದಸ್ಯರು ಭಾಗವಹಿಸಿದ್ದರು.

ಸಂಘದ ಅಧ್ಯಕ್ಷೆ ಪೂರ್ಣಿಮಾ ಧನ್ಯವಾದವಿತ್ತರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ನಾವೂರು ಗ್ರಾ.ಪಂ ನೂತನ ಕಟ್ಟಡ ಪ್ರಜಾ ಸೌಧ ಹಾಗೂ ವಿವಿಧ ಕಾಮಗಾರಿಗಳ ಶಿಲಾನ್ಯಾಸ -ಉದ್ಘಾಟನೆ

Suddi Udaya

ಆ.21 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ಶ್ರೀ ಸದಾಶಿವ ದೇವಾಸ್ಥಾನದಲ್ಲಿ ಜಾತ್ರೋತ್ಸವ

Suddi Udaya

ಇಳಂತಿಲ ಅಂಡೆತಡ್ಕ ಮನೆ ನಿವಾಸಿ ಅರುಣ್ ನಾಪತ್ತೆ

Suddi Udaya

ವೇಣೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ವಾಹನ ಜಾಥಾ,

Suddi Udaya
error: Content is protected !!