24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆಯು ಸೆ.9 ರಂದು ಸತ್ಯನಾರಾಯಣ ಭಜನಾ ಮಂದಿರ ನಿಡಿಗಲ್ ನಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಪೂರ್ಣಿಮಾ ವಹಿಸಿದರು. ದನಗಳ ಹಾರೈಕೆ ಬಗ್ಗೆ ಕೆಎಂಎಫ್ ವತಿಯಿಂದ ಡಾ. ಗಣಪತಿ ರಾವ್ ಮಾಹಿತಿ ನೀಡಿದರು. ಸುಪರ್ ವೈಸರ್ ಆಗಿ ಯಮುನ ಮಾಹಿತಿ ನೀಡಿದರು.

ಖರ್ಚು ಆಯವ್ಯಯವನ್ನು ಕಾರ್ಯದರ್ಶಿ ಕುಮಾರಿ ಜಯಶ್ರೀ ಮಂಡಿಸಿದರು. ಹಾಲು ಉತ್ಪಾದಕ ಸಂಘದ ಎಲ್ಲಾ ಸದಸ್ಯರು, ಸಿಬ್ಬಂದಿಗಳಾದ ಲೀಲಾ ದೇವರಗುಡ್ಡೆ, ಬ್ರಾಂಚಿನ ಸಿಬ್ಬಂದಿಗಳಾದ ಹಾಲು ಪರೀಕ್ಷಕಿ ಅರುಣಾ ಪಜಿರಡ್ಕ, ಹಾಗೂ ಅರುಣ ಬೀಜದ ಪಾಡಿ, ಹಾಲು ಹಾಕುವಂತ ಸದಸ್ಯರು ಭಾಗವಹಿಸಿದ್ದರು.

ಸಂಘದ ಅಧ್ಯಕ್ಷೆ ಪೂರ್ಣಿಮಾ ಧನ್ಯವಾದವಿತ್ತರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪತ್ತನಾಜೆ: ವಿಶೇಷ ಸೇವೆ, ಉತ್ಸವಗಳಿಗೆ ತೆರೆ 

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಆಡಳಿತ ಮಂಡಳಿಯಿಂದ ಭಾರತೀಯ ಸೇನೆಗೆ ಆಯ್ಕೆಯಾದ ಪ್ರೀತಮ್ ಜೈನ್ ರವರಿಗೆ ಗೌರವ

Suddi Udaya

ಮಾ.30-ಎ.2: ಪಿಲ್ಯ ಬರಯ-ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಕಳಿಯ ಪರಪ್ಪುನಲ್ಲಿ ಮೀನು ಮಾರುಕಟ್ಟೆ ಉದ್ಘಾಟನೆ

Suddi Udaya

ಶಿಶಿಲ: ಬರ್ಗುಳದಲ್ಲಿ ಮರ ಬಿದ್ದು ಎರಡು ವಿದ್ಯುತ್ ಕಂಬಗಳು ಧರಾಶಾಹಿ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya
error: Content is protected !!