May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ಸಾಧಕರಿಗೆ ಸನ್ಮಾನ

ತಣ್ಣೀರುಪಂತ : ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯು ಸೆ.9 ರಂದು ಸಂಘದ ಹೊಸ ಕಟ್ಟಡದ ಸಭಾ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಬಿ.ನಿರಂಜನ್ ರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.

ಸಂಘದ ವತಿಯಿಂದ ಸಾಧಕರನ್ನು ಸನ್ಮಾನಿಸಲಾಯಿತು. ಕಳೆದ ಶೈಕ್ಷಣಿಕ ಶಾಲೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಂದ್ರ ಪ್ರಸಾದ್ ವಾರ್ಷಿಕ ವರದಿ ಮಂಡಿಸಿದರು. ಸಂಘದ ಉಪಾಧ್ಯಕ್ಷ ತಾಜುದ್ದೀನ್‌, ನಿರ್ದೇಶಕರಾದ ಪೂವಪ್ಪ ಬಂಗೇರ, ರೋಹಿತ್‌ ಶೆಟ್ಟಿ, ಶ್ರೀಧರ ಗೌಡ, ಜಯಂತಿ ಪಾಲೇದು, ಲಿಂಗಪ್ಪ ನಾಯ್ಕ್ ಓಬಯ್ಯ ಪೂಜಾರಿ, ಪುಷ್ಪಾಲತಾ, ಶೂರ, ಡಿ.ಸಿ.ಸಿ ಬ್ಯಾಂಕ್‌ ಪ್ರತಿನಿಧಿ ಸಿರಾಜುದ್ದೀನ್ ಉಪಸ್ಥಿತರಿದ್ದರು. ನಿರ್ದೇಶಕ ಜಯ ವಿಕ್ರಮ ಸ್ವಾಗತಿಸಿ, ನಿರ್ದೇಶಕ ಜಗದೀಶ್ ಧನ್ಯವಾದವಿತ್ತರು.

Related posts

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಕೂರತ್ ತಂಙಳ್ ಉರೂಸ್ ಪ್ರಚಾರ ಪೋಸ್ಟರ್ ಬಿಡುಗಡೆ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ನಂದಿ ರಥ ಯಾತ್ರೆಗೆ ಗುರುವಾಯನಕೆರೆಯಲ್ಲಿ ಸ್ವಾಗತ

Suddi Udaya

ಶಬರಿಮಲೆ ಯಾತ್ರೆಗೆ ತೆರಳಿದ್ದ ತೆಕ್ಕಾರಿನ ಯುವಕ ಸುಧೀರ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!