26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಪೆರ್ಲ ಬೈಪಾಡಿ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್ ನವೀಕೃತ ಯಂತ್ರದ ಉದ್ಘಾಟನೆ

ಬಂದಾರು: ಪೆರ್ಲ ಬೈಪಾಡಿ ಕೋಡಿಮಜಲ್ ನಲ್ಲಿ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್ ನವೀಕೃತ ಯಂತ್ರದ ಉದ್ಗಾಟನಾ ಸಮಾರಂಭವು ಸೆ.8 ರಂದು ನಡೆಯಿತು.

ಕಾರ್ಯಕ್ರಮವನ್ನು ಪೆರ್ಲಬೈಪಾಡಿ ಸರಕಾರಿ ಪ್ರೌಢ ಶಾಲೆ ಅಧ್ಯಾಪಕ ಕೊರಗಪ್ಪ ಟಿ. ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಕುಕ್ಕಪ್ಪ ಗೌಡ ಕೋಡಿಮಜಲು ವಹಿಸಿದರು.

ಮುಖ್ಯ ಅತಿಥಿಗಳಾಗಿ ಧ.ಗ್ರಾ.ಯೋಜನೆಯ ಯೋಜನಾಧಿಕಾರಿ ಸುರೇಂದ್ರ, ಬಂದಾರು ಗ್ರಾ.ಪಂ. ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಉಜಿರೆ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ನಿತಿನ್ ಯು ಉಪಸ್ಥಿತರಿದ್ದರು.

ಹರೀಶ್ ಗೌಡ ಕೋಡಿಮಜಲು ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿದರು.

Related posts

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಮುಂಡಾಜೆ ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಶಿಶಿಲ ಗ್ರಾ.ಪಂ ನಲ್ಲಿ ಕಸ್ತೂರಿರಂಗನ್ ವಿರೋಧಿಸುವ ಬಗ್ಗೆ ಪೂರ್ವಭಾವಿ ಸಭೆ

Suddi Udaya

ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ಕುವೆಟ್ಟು ಶಕ್ತಿಕೇಂದ್ರದಿಂದ ಓಡೀಲು ದೇವಸ್ಥಾನದಲ್ಲಿ ಪೂಜೆ

Suddi Udaya

ಪರಸ್ಪರ ಸೇವಾ ಬ್ರಿಗೇಡ್ ಸಂಸ್ಥೆಯಿಂದ ಧನಸಹಾಯ ವಿತರಣೆ

Suddi Udaya

ಜೆಸಿಐ ಮಡಂತ್ಯಾರು ಆತಿಥ್ಯದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ “ಮೃದಿನಿ” ಸಮ್ಮೇಳನ

Suddi Udaya
error: Content is protected !!