24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

ಬೆಳ್ತಂಗಡಿ: ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮುಳಿಯ ಜ್ಯುವೆಲ್ಸ್ ಪ್ರಸ್ತುತ ಪಡಿಸುವ ಕೃಷ್ಣ ವೇಷ ಸ್ಪರ್ಧೆ ಕಾರ್ಯಕ್ರಮವು ಸೆ.9 ರಂದು ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ನಡೆಯಿತು.

ಕಾರ್ಯಕ್ರಮದ ತೀರ್ಪುಗಾರರಾಗಿ ವಾಣಿಜ್ಯ ಶಾಸ್ತ್ರದ ಉಪನ್ಯಾ ಸಕಿ ಹಾಗೂ ಜಾನಪದ ಕಲಾವಿದೆ ಹೇಮಾವತಿ ಹಾಗೂ ಎಸ್. ಡಿ.ಎಂ ಶಿಕ್ಷಣ ಸಂಸ್ಥೆಯ ಯಕ್ಷಗಾನ ತರಬೇತುದಾರರಾದ ಅರುಣ್ ಧರ್ಮಸ್ಥಳ ಆಗಮಿಸಿ, ಶುಭಹಾರೈಸಿದರು.


ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಯೋಜನಾಧಿಕಾರಿ ಪ್ರಿಯಾ, ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನ ಶಾಖಾ ಪ್ರಬಂಧಕರಾದ ಅಶೋಕ್ ಬಿ ಬಂಗೇರ, ಉಪ ಶಾಖಾ ಪ್ರಬಂಧಕರಾದ ಲೋಹಿತ್ ಕುಮಾರ್, ಕೃಷ್ಣ ವೇಷ ಸ್ಪರ್ಧೆಗಳಾದ ಮುದ್ದು ಕೃಷ್ಣ, ಬಾಲ ಕೃಷ್ಣ, ಹಾಗೂ ರಾಧಾ ಕೃಷ್ಣ ಸ್ಪರ್ಧೆ ಭಾಗವಹಿಸಿದ್ದ ಮಕ್ಕಳು ಪೋಷಕರು ಹಾಗೂ ಮುಳಿಯ ಜ್ಯುವೆಲ್ಸ್ ನ ಸಿಬ್ಬಂಧಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಉದಯ್ ಕುಮಾರ್ ಲಾಯಿಲ ನಿರೂಪಿಸಿದರು.

Related posts

ಧರ್ಮಸ್ಥಳ ಪ್ರಾ.ಕೃ.ಪ. ಸಹಕಾರ ಸಂಘದ ರೈತ ಸದಸ್ಯರಿಂದ ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ: ಸಾಕಾಣಿಕೆಗಳ ಹಾಗೂ ಸಾವಯವ ಗೊಬ್ಬರದ ಬಗ್ಗೆ ಮಾಹಿತಿ ಶಿಬಿರ

Suddi Udaya

ನಿಡ್ಲೆ ಗ್ರಾಮದ ಕಾಂಗ್ರೆಸ್ ಬೆಂಬಲಿಗರು ಹರೀಶ್ ಪೂಂಜ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ

Suddi Udaya

ಬೆಳ್ತಂಗಡಿ ನಗರಕ್ಕೆಕುಡಿಯುವ ನೀರು ಸರಬರಾಜು ಮಾಡುವ ಸೋಮಾವತಿ ನದಿಯ ಗುಂಡಿಗೆ ಕಿಡಿಗೇಡಿಗಳಿಂದ ವಿಷ : ಸಾವಿರಾರು ಸಂಖ್ಯೆಯಲ್ಲಿ ಮೀನುಗಳ ಸಾವು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಭೇಟಿ

Suddi Udaya

ಸಿಡಿಲು ಮಳೆ: ಶಿಶಿಲ ರವಿ ರವರ ಮನೆಗೆ ಅಪಾರ ಹಾನಿ

Suddi Udaya

ಉಜಿರೆ ಅನುಗ್ರಹ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
error: Content is protected !!