24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ವಿದ್ಯಾರ್ಥಿಗೆ ರಾಜ್ಯಮಟ್ಟದ ಪ್ರಶಸ್ತಿ ಪತ್ರ

‌‌ ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ವತಿಯಿಂದ ಸದ್ಭಾವನ ದಿನಾಚರಣೆಯ ಅಂಗವಾಗಿ ಆನ್ಲೈನ್ ಮೂಲಕ ನಡೆದ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ಸ್ಕೌಟ್ ವಿದ್ಯಾರ್ಥಿ ರಕ್ಷಣ್ ಆರ್ ಶೆಟ್ಟಿ ಭಾಗವಹಿಸಿ ರಾಜ್ಯಮಟ್ಟದ ಪ್ರಶಸ್ತಿ ಪತ್ರವನ್ನು ಪಡೆದಿರುತ್ತಾರೆ.

ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾರವರ ನೇತೃತ್ವದಲ್ಲಿ, ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಯು ಭಾಗವಹಿಸಿ ರಾಜ್ಯ ಸಂಸ್ಥೆ , ಜಿಲ್ಲಾ ಸಂಸ್ಥೆ ಹಾಗೂ ಸ್ಥಳೀಯ ಸಂಸ್ಥೆಯ ಪ್ರಶಂಸೆಗೆ ಪಾತ್ರರಾಗಿರುತ್ತಾರೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿಗಳ ಪೋಷಕರಿಗೆ ಮಾಹಿತಿ ಕಾರ್ಯಾಗಾರ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ -ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ: ರೂ.571 ಕೋಟಿ ವಾರ್ಷಿಕ ವ್ಯವಹಾರ, ರೂ.1.53 ಕೋಟಿ ನಿವ್ವಳ ಲಾಭ, ಸದಸ್ಯರಿಗೆ ಶೇ.18 ಡಿವಿಡೆಂಟ್

Suddi Udaya

ರಾಷ್ಟ್ರ ಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿ ಯತೀಂದ್ರ ರಿಗೆ ಕಂಚಿನ ಪದಕ

Suddi Udaya

ಕಡಿರುದ್ಯಾವರ: ಕೃಷಿ ತೋಟಕ್ಕೆ ಒಂಟಿ ಸಲಗ ದಾಳಿ

Suddi Udaya

ಅರಸಿನಮಕ್ಕಿಯಲ್ಲಿ ಮಹಿಳೆಯರಿಗಾಗಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಬೆಳ್ತಂಗಡಿಯಲ್ಲಿ ಕೆಆರ್‌ಎಸ್ ಪಕ್ಷ ಅಸ್ತಿತ್ವಕ್ಕೆ: ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದ ಗುರಿ: ವೇಣುಗೋಪಾಲ್

Suddi Udaya
error: Content is protected !!