23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು: ಮೈತ್ರಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 19 ನೇ ವರ್ಷದ ಮೊಸರು ಕುಡಿಕೆ ಉತ್ಸವ

ಬೆಳಾಲು: ಮೈತ್ರಿ ಯುವಕ ಮಂಡಲ (ರಿ.) ಬೆಳಾಲು ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 19 ನೇ ವರ್ಷದ ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮವನ್ನು ಡಾ| ಚೇತನ್ ಕೃಷ್ಣ ಕ್ಲಿನಿಕ್ ಬೆಳಾಲು ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿ ಕಾರ್ಯಕ್ರಮಕ್ಕೆ ಶುಭಕೋರಿದರು.

ಮುಖ್ಯ ಅಥಿತಿಗಳಾಗಿ ಶ್ರೀ ಮೋಹನ ವಚ್ಚ ಸಿವಿಲ್ ಇಂಜಿನಿಯರ್, ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಶ್ರೀ ಸೌಧ ಬೆಳಾಲು,ಯುವಕ ಮಂಡಲ ಗೌರವಾಧ್ಯಕ್ಷರಾದ ಪ್ರವೀಣ್ ವಿಜಯ್ ,ಅಧ್ಯಕ್ಷರಾದ ರಾಜೇಶ್ ಗೌಡ ಪಾರಳ,ಕಾರ್ಯದರ್ಶಿ ಮಹಮ್ಮದ್ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನೋಟರಿ ವಕೀಲರಾದ ಶ್ರೀನಿವಾಸ್ ಗೌಡ, ಅಧ್ಯಾಪಕರಾದ ಭರತ್ ಇವರು ಕಾರ್ಯಕ್ರಮ ನಿರ್ವಹಿಸಿದರು. ಸಂಘದ ಗೌರವ ಸಲಹೆಗಾರರು, ಪದಾಧಿಕಾರಿಗಳು, ಕ್ರೀಡಾಭಿಮಾನಿಗಳು ಉಪಸ್ತಿತರಿದ್ದರು.

Related posts

ಸಿರಿ ಕೇಂದ್ರ ಕಛೇರಿಯಲ್ಲಿ ಸಿಬ್ಬಂದಿಗಳಿಗೆ ಧ್ಯಾನ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ:ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೆ. ಹರೀಶ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗಂಗಾಧರ ಮಿತ್ತಮಾರು ಅವಿರೋಧ ಆಯ್ಕೆ

Suddi Udaya

ಬಸ್ಸು ಮತ್ತು ಬೈಕ್ ನಡುವೆ ರಸ್ತೆ ಅಪಘಾತ: ಬೈಕ್ ಸವಾರ ಬೆಳ್ತಂಗಡಿ ಹೂವಿನ ವ್ಯಾಪಾರಿ ಶಿವರಾಮ್ ಗಂಭೀರ ಗಾಯ

Suddi Udaya

ಸುಲ್ಕೇರಿ ಶ್ರೀ ರಾಮ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ಉದ್ಘಾಟನೆ

Suddi Udaya

ವೇಣೂರು ಮಹಿಳಾ ಮಂಡಲದ ನೂತನ ಅಧ್ಯಕ್ಷರಾಗಿ ಶ್ರೀಮತಿ ಅಮಿತಾ ಶೇಖರ್ ಆಯ್ಕೆ

Suddi Udaya

ಬೆಂಗಳೂರು ಕ್ಯಾನ್ ಫಿನ್ ಹೋಮ್ಸ್ ಲಿ. ರವರಿಂದ ಬೆಳ್ತಂಗಡಿ ಜೂನಿಯರ್ ಕಾಲೇಜ್ ಗೆ ಅಭೂತಪೂರ್ವ ಕೊಡುಗೆಗಳ ಉದ್ಘಾಟನೆ

Suddi Udaya
error: Content is protected !!