30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬಾಜೆ ಪತ್ತಿಮಾರಿನ ರಾಘವೇಂದ್ರ ಅಭ್ಯಂಕರ್ ತೋಟಕ್ಕೆ ತಡರಾತ್ರಿ ಕಾಡಾನೆ ದಾಳಿ: ಪಸಲು ಬರುವ 10 ತೆಂಗಿನ ಮರ 40 ಅಡಿಕೆ ಮರ ನಾಶ

ಶಿಬಾಜೆ: ಪತ್ತಿಮಾರಿನ ರಾಘವೇಂದ್ರ ಅಭ್ಯಂಕರ್ ಎಂಬುವರ ತೋಟಕ್ಕೆ ತಡರಾತ್ರಿ ಕಾಡಾನೆ ದಾಳಿ ಮಾಡಿದ್ದು ಪಸಲು ಬರುವ 10 ತೆಂಗಿನ ಮರ 40 ಅಡಿಕೆ ಮರ ಹಾಗೂ ಬಾಳೆಗಿಡಗಳನ್ನೂ ನಾಶ ಮಾಡಿದೆ.ಸುಮಾರು ಒಂದು ವರ್ಷದ ಹಿಂದೆಯೂ ಇವರ ಮನೆಗೆ ಇದೇ ರೀತಿ ಕಾಡಾನೆ ದಾಳಿ ಮಾಡಿ ಅಪಾರ ಹಾನಿಯನ್ನು ಉಂಟು ಮಾಡಿರುತ್ತದೆ.

ಸುಮಾರು ಎರಡು ವರ್ಷಗಳಿಂದ ಈಚೆ ಈ ಭಾಗದಲ್ಲಿ ಹಲವಾರು ಬಾರಿ ಬೇರೆ ಬೇರೆ ಕೃಷಿ ಜಾಗಗಳಿಗೆ ದಾಳಿ ಮಾಡಿದ್ದು, ರೈತರು ನಿದ್ದೆ ಗೆಡಿಸಿದೆ. ಜನರು ಭಯಭೀತರಾದ್ದು, ಇದೇ ರೀತಿಯಾದರೆ ಮುಂದೆ ಎಲ್ಲಾ ಕೃಷಿ ಕಾರ್ಯಗಳಿಗೂ ತೊಂದರೆ, ಮಕ್ಕಳನ್ನು ಶಾಲೆಗೆ ಕಳುಹಿಸುವುದಕ್ಕೂ ತೊಂದರೆ ಎಂದು ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋಸ್ಕೋಪಿಕ್ ಸ್ಪೈನಲ್ ಸರ್ಜರಿ

Suddi Udaya

ಬೆಳ್ತಂಗಡಿ: ಪರಿಶಿಷ್ಟ ಜಾತಿ/ ಪಂಗಡಗಳ ಕುಂದುಕೊರತೆಗಳ ಸಭೆ

Suddi Udaya

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಭಜನಾ ಮಂದಿರದಲ್ಲಿ ನವರಾತ್ರಿ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯ ಪ್ರತಿಭಾ ದಿನಾಚರಣೆಯ ಅಂಗವಾಗಿ ಬಹುಮಾನ ವಿತರಣೆ

Suddi Udaya

ಬಳಂಜ: ಪುಣ್ಕೆದೊಟ್ಟು ನಿವಾಸಿ ಚಂದ್ರು ನಿಧನ

Suddi Udaya

ಬಂದಾರು: ಮೈರೋಳ್ತಡ್ಕ-ವಿವೇಕಾನಂದ ನಗರ-ಕುರಾಯ ದೇವಸ್ಥಾನ ಸಂಪರ್ಕ ರಸ್ತೆ ಮರು ಡಾಮರೀಕರಣ-ಶಾಸಕರಿಗೆ ಗ್ರಾಮಸ್ಥರ ಕೃತಜ್ಞತೆ

Suddi Udaya
error: Content is protected !!