September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬಾಜೆ ಪತ್ತಿಮಾರಿನ ರಾಘವೇಂದ್ರ ಅಭ್ಯಂಕರ್ ತೋಟಕ್ಕೆ ತಡರಾತ್ರಿ ಕಾಡಾನೆ ದಾಳಿ: ಪಸಲು ಬರುವ 10 ತೆಂಗಿನ ಮರ 40 ಅಡಿಕೆ ಮರ ನಾಶ

ಶಿಬಾಜೆ: ಪತ್ತಿಮಾರಿನ ರಾಘವೇಂದ್ರ ಅಭ್ಯಂಕರ್ ಎಂಬುವರ ತೋಟಕ್ಕೆ ತಡರಾತ್ರಿ ಕಾಡಾನೆ ದಾಳಿ ಮಾಡಿದ್ದು ಪಸಲು ಬರುವ 10 ತೆಂಗಿನ ಮರ 40 ಅಡಿಕೆ ಮರ ಹಾಗೂ ಬಾಳೆಗಿಡಗಳನ್ನೂ ನಾಶ ಮಾಡಿದೆ.ಸುಮಾರು ಒಂದು ವರ್ಷದ ಹಿಂದೆಯೂ ಇವರ ಮನೆಗೆ ಇದೇ ರೀತಿ ಕಾಡಾನೆ ದಾಳಿ ಮಾಡಿ ಅಪಾರ ಹಾನಿಯನ್ನು ಉಂಟು ಮಾಡಿರುತ್ತದೆ.

ಸುಮಾರು ಎರಡು ವರ್ಷಗಳಿಂದ ಈಚೆ ಈ ಭಾಗದಲ್ಲಿ ಹಲವಾರು ಬಾರಿ ಬೇರೆ ಬೇರೆ ಕೃಷಿ ಜಾಗಗಳಿಗೆ ದಾಳಿ ಮಾಡಿದ್ದು, ರೈತರು ನಿದ್ದೆ ಗೆಡಿಸಿದೆ. ಜನರು ಭಯಭೀತರಾದ್ದು, ಇದೇ ರೀತಿಯಾದರೆ ಮುಂದೆ ಎಲ್ಲಾ ಕೃಷಿ ಕಾರ್ಯಗಳಿಗೂ ತೊಂದರೆ, ಮಕ್ಕಳನ್ನು ಶಾಲೆಗೆ ಕಳುಹಿಸುವುದಕ್ಕೂ ತೊಂದರೆ ಎಂದು ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ.

Related posts

ಜ.24-30: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಶಿಶಿಲ: ಬರ್ಗುಳ ಕಿಂಡಿ ಅಣೆಕಟ್ಟು ಬಳಿ ಸಾವಿರಾರು ಮೀನುಗಳ ಮಾರಣ ಹೋಮ: ಮೈಲುತುತ್ತು ಬಳಸಿ ಮೀನು ಹಿಡಿಯಲು ಯತ್ನಿಸಿದ ಕಿಡಿಗೇಡಿಗಳು

Suddi Udaya

ಮಡoತ್ಯಾರು ನೇಸರ ಸಂಜೀವಿನಿ ಮಹಿಳಾ ಒಕ್ಕೂಟ ಮಹಾಸಭೆ

Suddi Udaya

ಮಲವಂತಿಗೆ : ಕಜಕ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಸೆ.6: ಗರ್ಡಾಡಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಬೆಳ್ತಂಗಡಿ: ಉಭಯ ಜಿಲ್ಲಾ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಕಾರ್ಯದರ್ಶಿಯಾಗಿ ಅರಿಹಂತ್ ಜೈನ್ ಆಯ್ಕೆ

Suddi Udaya
error: Content is protected !!