September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು: ಮೈತ್ರಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 19 ನೇ ವರ್ಷದ ಮೊಸರು ಕುಡಿಕೆ ಉತ್ಸವ

ಬೆಳಾಲು: ಮೈತ್ರಿ ಯುವಕ ಮಂಡಲ (ರಿ.) ಬೆಳಾಲು ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 19 ನೇ ವರ್ಷದ ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮವನ್ನು ಡಾ| ಚೇತನ್ ಕೃಷ್ಣ ಕ್ಲಿನಿಕ್ ಬೆಳಾಲು ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿ ಕಾರ್ಯಕ್ರಮಕ್ಕೆ ಶುಭಕೋರಿದರು.

ಮುಖ್ಯ ಅಥಿತಿಗಳಾಗಿ ಶ್ರೀ ಮೋಹನ ವಚ್ಚ ಸಿವಿಲ್ ಇಂಜಿನಿಯರ್, ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಶ್ರೀ ಸೌಧ ಬೆಳಾಲು,ಯುವಕ ಮಂಡಲ ಗೌರವಾಧ್ಯಕ್ಷರಾದ ಪ್ರವೀಣ್ ವಿಜಯ್ ,ಅಧ್ಯಕ್ಷರಾದ ರಾಜೇಶ್ ಗೌಡ ಪಾರಳ,ಕಾರ್ಯದರ್ಶಿ ಮಹಮ್ಮದ್ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನೋಟರಿ ವಕೀಲರಾದ ಶ್ರೀನಿವಾಸ್ ಗೌಡ, ಅಧ್ಯಾಪಕರಾದ ಭರತ್ ಇವರು ಕಾರ್ಯಕ್ರಮ ನಿರ್ವಹಿಸಿದರು. ಸಂಘದ ಗೌರವ ಸಲಹೆಗಾರರು, ಪದಾಧಿಕಾರಿಗಳು, ಕ್ರೀಡಾಭಿಮಾನಿಗಳು ಉಪಸ್ತಿತರಿದ್ದರು.

Related posts

ಸಿಯೋನ್ ಆಶ್ರಮದಿಂದ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಚಾರ್ಮಾಡಿ: ರಸ್ತೆ ಬದಿ ಅರಣ್ಯಕ್ಕೆ ಮಗುಚಿ ಬಿದ್ದ ಐಸ್ ಕ್ರೀಂ ಸಾಗಾಟದ ವಾಹನ

Suddi Udaya

ಬೆನಕ  ಹೆಲ್ತ್ ಸೆಂಟರ್ ನ ಔಷಧಾಲಯ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕಂಪ್ಯೂಟ‌ರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಸಿರಿ ಕೇಂದ್ರ ಕಛೇರಿಯಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!