22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು: ಮೈತ್ರಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 19 ನೇ ವರ್ಷದ ಮೊಸರು ಕುಡಿಕೆ ಉತ್ಸವ

ಬೆಳಾಲು: ಮೈತ್ರಿ ಯುವಕ ಮಂಡಲ (ರಿ.) ಬೆಳಾಲು ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 19 ನೇ ವರ್ಷದ ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮವನ್ನು ಡಾ| ಚೇತನ್ ಕೃಷ್ಣ ಕ್ಲಿನಿಕ್ ಬೆಳಾಲು ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿ ಕಾರ್ಯಕ್ರಮಕ್ಕೆ ಶುಭಕೋರಿದರು.

ಮುಖ್ಯ ಅಥಿತಿಗಳಾಗಿ ಶ್ರೀ ಮೋಹನ ವಚ್ಚ ಸಿವಿಲ್ ಇಂಜಿನಿಯರ್, ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಶ್ರೀ ಸೌಧ ಬೆಳಾಲು,ಯುವಕ ಮಂಡಲ ಗೌರವಾಧ್ಯಕ್ಷರಾದ ಪ್ರವೀಣ್ ವಿಜಯ್ ,ಅಧ್ಯಕ್ಷರಾದ ರಾಜೇಶ್ ಗೌಡ ಪಾರಳ,ಕಾರ್ಯದರ್ಶಿ ಮಹಮ್ಮದ್ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನೋಟರಿ ವಕೀಲರಾದ ಶ್ರೀನಿವಾಸ್ ಗೌಡ, ಅಧ್ಯಾಪಕರಾದ ಭರತ್ ಇವರು ಕಾರ್ಯಕ್ರಮ ನಿರ್ವಹಿಸಿದರು. ಸಂಘದ ಗೌರವ ಸಲಹೆಗಾರರು, ಪದಾಧಿಕಾರಿಗಳು, ಕ್ರೀಡಾಭಿಮಾನಿಗಳು ಉಪಸ್ತಿತರಿದ್ದರು.

Related posts

ಕುಂಟಿನಿ ಎಸ್.ಬಿ.ಎಸ್ ಚುನಾವಣೆ: ಅಧ್ಯಕ್ಷರಾಗಿ ಮುಹಮ್ಮದ್ ಉವೈಸ್ ಆಯ್ಕೆ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ನೇತೃತ್ವದಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ಎರಡನೆಯ ಅಧ್ಯಾಯ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ಬೆಳ್ತಂಗಡಿ, ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ, ಹಾಗೂ ಮಹಿಳಾ ಸಂಘ ಬೆಳ್ತಂಗಡಿ ಇವುಗಳ ಆಶ್ರಯದಲ್ಲಿ : ಪರಮ ಪೂಜ್ಯ ಶ್ರೀ ಪೂರ್ಣಾನಂದ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya

ಮುಂಡಾಜೆ ದೇವಸ್ಥಾನದ ದೀಪೋತ್ಸವ ಸಂಪನ್ನ

Suddi Udaya

ಧರ್ಮಸ್ಥಳ: ನೇತ್ರಾವತಿ ನದಿಗೆ ಹಾರಿ ದಂಪತಿಗಳು ಆತ್ಮಹತ್ಯೆ: ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ಮೃತದೇಹ ಪತ್ತೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ನಾರಾವಿ ಸಿಎ ಬ್ಯಾಂಕಿಗೆ ಸತತ 5 ವರ್ಷದಿಂದ ಸಾಧನಾ ಪ್ರಶಸ್ತಿ

Suddi Udaya
error: Content is protected !!