April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬಾಜೆ ಪತ್ತಿಮಾರಿನ ರಾಘವೇಂದ್ರ ಅಭ್ಯಂಕರ್ ತೋಟಕ್ಕೆ ತಡರಾತ್ರಿ ಕಾಡಾನೆ ದಾಳಿ: ಪಸಲು ಬರುವ 10 ತೆಂಗಿನ ಮರ 40 ಅಡಿಕೆ ಮರ ನಾಶ

ಶಿಬಾಜೆ: ಪತ್ತಿಮಾರಿನ ರಾಘವೇಂದ್ರ ಅಭ್ಯಂಕರ್ ಎಂಬುವರ ತೋಟಕ್ಕೆ ತಡರಾತ್ರಿ ಕಾಡಾನೆ ದಾಳಿ ಮಾಡಿದ್ದು ಪಸಲು ಬರುವ 10 ತೆಂಗಿನ ಮರ 40 ಅಡಿಕೆ ಮರ ಹಾಗೂ ಬಾಳೆಗಿಡಗಳನ್ನೂ ನಾಶ ಮಾಡಿದೆ.ಸುಮಾರು ಒಂದು ವರ್ಷದ ಹಿಂದೆಯೂ ಇವರ ಮನೆಗೆ ಇದೇ ರೀತಿ ಕಾಡಾನೆ ದಾಳಿ ಮಾಡಿ ಅಪಾರ ಹಾನಿಯನ್ನು ಉಂಟು ಮಾಡಿರುತ್ತದೆ.

ಸುಮಾರು ಎರಡು ವರ್ಷಗಳಿಂದ ಈಚೆ ಈ ಭಾಗದಲ್ಲಿ ಹಲವಾರು ಬಾರಿ ಬೇರೆ ಬೇರೆ ಕೃಷಿ ಜಾಗಗಳಿಗೆ ದಾಳಿ ಮಾಡಿದ್ದು, ರೈತರು ನಿದ್ದೆ ಗೆಡಿಸಿದೆ. ಜನರು ಭಯಭೀತರಾದ್ದು, ಇದೇ ರೀತಿಯಾದರೆ ಮುಂದೆ ಎಲ್ಲಾ ಕೃಷಿ ಕಾರ್ಯಗಳಿಗೂ ತೊಂದರೆ, ಮಕ್ಕಳನ್ನು ಶಾಲೆಗೆ ಕಳುಹಿಸುವುದಕ್ಕೂ ತೊಂದರೆ ಎಂದು ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ.

Related posts

ಕಾಪಿನಡ್ಕದಲ್ಲಿ ಬೈಕ್ ಅಪಘಾತ, ಸವಾರಿಬ್ಬರಿಗೆ ಗಾಯ: ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ ಸಭೆ: ವಲಯವಾರು ಸಾಧನಾ ವರದಿ ಪ್ರಸ್ತುತಿ: ವಲಯವಾರು ನವಜೀವನೋತ್ಸವಕ್ಕೆ ಸಂಕಲ್ಪ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸೌರ ಯುಗಾದಿ ವಿಷು ಆಚರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮಚ್ಚಿನ: ಆಕಸ್ಮಿಕವಾಗಿ ಮನೆಯ ಹಟ್ಟಿಗೆ ಬೆಂಕಿ : ಅಪಾರ ನಷ್ಟ

Suddi Udaya

ಸವಣಾಲು : ರಿಕ್ಷಾಗೆ ಬೈಕ್ ಡಿಕ್ಕಿ: ಬೈಕ್‌ ಸವಾರ ಗಂಭೀರ ಗಾಯ

Suddi Udaya
error: Content is protected !!