July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬಾಜೆ ಪತ್ತಿಮಾರಿನ ರಾಘವೇಂದ್ರ ಅಭ್ಯಂಕರ್ ತೋಟಕ್ಕೆ ತಡರಾತ್ರಿ ಕಾಡಾನೆ ದಾಳಿ: ಪಸಲು ಬರುವ 10 ತೆಂಗಿನ ಮರ 40 ಅಡಿಕೆ ಮರ ನಾಶ

ಶಿಬಾಜೆ: ಪತ್ತಿಮಾರಿನ ರಾಘವೇಂದ್ರ ಅಭ್ಯಂಕರ್ ಎಂಬುವರ ತೋಟಕ್ಕೆ ತಡರಾತ್ರಿ ಕಾಡಾನೆ ದಾಳಿ ಮಾಡಿದ್ದು ಪಸಲು ಬರುವ 10 ತೆಂಗಿನ ಮರ 40 ಅಡಿಕೆ ಮರ ಹಾಗೂ ಬಾಳೆಗಿಡಗಳನ್ನೂ ನಾಶ ಮಾಡಿದೆ.ಸುಮಾರು ಒಂದು ವರ್ಷದ ಹಿಂದೆಯೂ ಇವರ ಮನೆಗೆ ಇದೇ ರೀತಿ ಕಾಡಾನೆ ದಾಳಿ ಮಾಡಿ ಅಪಾರ ಹಾನಿಯನ್ನು ಉಂಟು ಮಾಡಿರುತ್ತದೆ.

ಸುಮಾರು ಎರಡು ವರ್ಷಗಳಿಂದ ಈಚೆ ಈ ಭಾಗದಲ್ಲಿ ಹಲವಾರು ಬಾರಿ ಬೇರೆ ಬೇರೆ ಕೃಷಿ ಜಾಗಗಳಿಗೆ ದಾಳಿ ಮಾಡಿದ್ದು, ರೈತರು ನಿದ್ದೆ ಗೆಡಿಸಿದೆ. ಜನರು ಭಯಭೀತರಾದ್ದು, ಇದೇ ರೀತಿಯಾದರೆ ಮುಂದೆ ಎಲ್ಲಾ ಕೃಷಿ ಕಾರ್ಯಗಳಿಗೂ ತೊಂದರೆ, ಮಕ್ಕಳನ್ನು ಶಾಲೆಗೆ ಕಳುಹಿಸುವುದಕ್ಕೂ ತೊಂದರೆ ಎಂದು ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ.

Related posts

ಕರ್ನಾಟಕ ಮುಸ್ಲಿಂ ಜಮಾಅತ್ ಕಾಜೂರ್ ಸರ್ಕಲ್ : ಪ್ರಜಾಭಾರತ ಸಂಗಮ

Suddi Udaya

ಉಜಿರೆ ಎಸ್.ಡಿ.ಎಂ ಸಿ.ಬಿ.ಎಸ್.ಇ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ ಮತ್ತು ಧ್ವಜ ದಿನಾಚರಣೆ

Suddi Udaya

ಮಡಂತ್ಯಾರು- ಪುಂಜಾಲಕಟ್ಟೆ ವರ್ತಕರ ಸಂಘದಿಂದ ಆರ್ಥಿಕ ನೆರವು

Suddi Udaya

ಬೆಳ್ತಂಗಡಿ ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ 28ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಕೊಲ್ಪಾಡಿ ಸ.ಕಿ.ಪ್ರಾ. ಶಾಲೆಯಲ್ಲಿ ಶಾಲೆಯ ಅಭಿವೃದ್ಧಿಗಾಗಿ ‘ವಿದ್ಯಾನಿಧಿ’ ಯೋಜನೆಗೆ ಚಾಲನೆ

Suddi Udaya

ಕುತ್ಲೂರು ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಬೃಹತ್ ಆಧಾರ್ ನೋಂದಣಿ/ತಿದ್ದುಪಡಿ, ಅಪಘಾತ ಹಾಗೂ ಆರೋಗ್ಯ ವಿಮೆ ಮೇಳ

Suddi Udaya
error: Content is protected !!