23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಕ್ಕೇಡಿ ಗ್ರಾಮ‌ ಪಂಚಾಯತ್ ಗೆ ಸ್ವಚ್ಚ ಸರ್ವೇಕ್ಷಣ ಗ್ರಾಮೀಣ ಪ್ರಶಸ್ತಿ

ಬೆಳ್ತಂಗಡಿ:ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು,ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ ) ಯೋಜನೆಯಡಿ ವಿವಿಧ ಘಟಕಾಂಶಗಳನ್ನು ಉತ್ತಮವಾಗಿ ಅನುಷ್ಠಾನ ಮಾಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮ ಪಂಚಾಯಿತಿಯು ಸ್ವಚ್ಛ ಸರ್ವೇಕ್ಷಣ ಗ್ರಾಮೀಣ 2023 ನೇ ಸಾಲಿನಲ್ಲಿ ನಡೆದ ತಾಲೂಕು ಮಟ್ಟದ ಸಮೀಕ್ಷೆಯಲ್ಲಿ ದ್ವಿತೀಯ ಸ್ಥಾನ ಪಡೆಯಿತು.

ಈ ಸಂಧರ್ಭದಲ್ಲಿ ಪಂಚಾಯಿತ್ ಅಧ್ಯಕ್ಷರಾದ ಶ್ರೀಮತಿ ಅನಿತಾ ಕೆ ಮತ್ತು ಪಿ. ಡಿ. ಓ. ನವೀನ್ ಎ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಸ್ವೀಕರಿಸಿದರು.

Related posts

ಕಲ್ಮಂಜ: ಡಾ| ಉದಯ ಹೆಬ್ಬಾರ್ ನಿಧನ

Suddi Udaya

ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘ ಉದ್ಘಾಟನೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮುಂದೂಡಿಕೆ

Suddi Udaya

ಬಾರ್ಯ: ಸರಳಿಕಟ್ಟೆ ಮೆಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು: ಅನಾಹುತ ಸಂಭವಿಸುವ ಮುನ್ನ ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ನಡ ಸ. ಪ. ಪೂ ಕಾಲೇಜಿನ ವಿದ್ಯಾರ್ಥಿನಿ ಕು. ಸವಿತಾ ದ್ವಿತೀಯ ಸ್ಥಾನ

Suddi Udaya

78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ಹಳೆಪೇಟೆ, ಉಜಿರೆ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ

Suddi Udaya

ಮಡಂತ್ಯಾರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದಿಂದ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆ

Suddi Udaya
error: Content is protected !!