23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ಜೇಸಿ ಸಪ್ತಾಹ

ಕೊಕ್ಕಡ: ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ಜೇಸಿ ಸಪ್ತಾಹವನ್ನು ಸ.ಕಿ.ಪ್ರಾ. ಶಾಲೆ ಕೊಳಕ್ಕೆ ಬೈಲು ಎಂಬಲ್ಲಿ
ವಿದ್ಯಾರ್ಥಿ ನಾಯಕಿ ಕು. ತನುಶ್ರೀ ದೀಪ ಬೆಳಗಿಸಿ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಘಟಕಾಧ್ಯಕ್ಷರಾದ ಜಿತೇಶ್ ಎಲ್ ಪಿರೇರಾ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಸುಮಿತ್ರ, ಶಿಶಿಲ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಯಶೋಧರ ಭಟ್ ಆಗಮಿಸಿ ಶುಭ ಹಾರೈಸಿದರು. ಎಲ್ಲಾ ಮಕ್ಕಳಿಗೂ ಅಕ್ಷರ ದೀವಿಗೆ ಕಾರ್ಯಕ್ರಮದಂತೆ ಲೈಬ್ರರಿ ಪುಸ್ತಕ ವಿತರಣೆ ಮಾಡಲಾಯಿತು. ಶಾಲೆಗೆ ಕಿಟ್ ವಿತರಣೆ ಮಾಡಲಾಯಿತು.

ಮುಖ್ಯ ಶಿಕ್ಷಕಿ ಶ್ರೀಮತಿ ಸುಗುಣಾ, ಹಿರಿಯ ಸದಸ್ಯರಾದ ಜೋಸೆಫ್ ಪಿರೇರಾ ಶುಭ ಹಾರೈಸಿದರು.

ಜೆಸಿಂತಾ ಡಿ ಸೋಜ ಜೇಸಿ ವಾಣಿ ವಾಚಿಸಿದರು. ಗೌರವ ಶಿಕ್ಷಕಿಯಾದ ಶ್ರೀಮತಿ ಸುಮಾ ಉದ್ಘಾಟಕರ ಪರಿಚಯ ಮಾಡಿದರು. ಕೋಶಾಧಿಕಾರಿ ಜಸ್ವಂತ್ ಪಿರೇರಾ, ನಿಕಟಪೂರ್ವ ಅಧ್ಯಕ್ಷ ಶ್ರೀಧರ ರಾವ್ ಉಪಸ್ಥಿತರಿದ್ದರು.

ಅತಿಥಿ ಶಿಕ್ಷಕ ಸಂತೋಷ್ ವಂದಿಸಿದರು.

Related posts

ಬೆಳಾಲು: ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಹೊಸಂಗಡಿ: ಪೆರಿಂಜೆ ನಿವಾಸಿ ಸುಂದರ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಶಾಸಕರ ವಿರುದ್ಧ ಪ್ರಕರಣ ದಾಖಲು

Suddi Udaya

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಾಲಾ ವಿದ್ಯಾರ್ಥಿಗಳಿಗೆ ‘ಮ್ಯೂಸಿಯಂ ಆನ್ ವೀಲ್’ ಕಾರ್ಯಾಗಾರ

Suddi Udaya

ಪುಂಜಾಲಕಟ್ಟೆ ಕೆಪಿಎಸ್ ಪ.ಪೂ. ವಿಭಾಗದಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ಅಂತರಾಷ್ಟ್ರೀಯ ದಿನ

Suddi Udaya

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕಾಯಕ ಶರಣರ ಜಯಂತಿ ಆಚರಣೆ

Suddi Udaya
error: Content is protected !!