July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ಜೇಸಿ ಸಪ್ತಾಹ

ಕೊಕ್ಕಡ: ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ಜೇಸಿ ಸಪ್ತಾಹವನ್ನು ಸ.ಕಿ.ಪ್ರಾ. ಶಾಲೆ ಕೊಳಕ್ಕೆ ಬೈಲು ಎಂಬಲ್ಲಿ
ವಿದ್ಯಾರ್ಥಿ ನಾಯಕಿ ಕು. ತನುಶ್ರೀ ದೀಪ ಬೆಳಗಿಸಿ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಘಟಕಾಧ್ಯಕ್ಷರಾದ ಜಿತೇಶ್ ಎಲ್ ಪಿರೇರಾ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಸುಮಿತ್ರ, ಶಿಶಿಲ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಯಶೋಧರ ಭಟ್ ಆಗಮಿಸಿ ಶುಭ ಹಾರೈಸಿದರು. ಎಲ್ಲಾ ಮಕ್ಕಳಿಗೂ ಅಕ್ಷರ ದೀವಿಗೆ ಕಾರ್ಯಕ್ರಮದಂತೆ ಲೈಬ್ರರಿ ಪುಸ್ತಕ ವಿತರಣೆ ಮಾಡಲಾಯಿತು. ಶಾಲೆಗೆ ಕಿಟ್ ವಿತರಣೆ ಮಾಡಲಾಯಿತು.

ಮುಖ್ಯ ಶಿಕ್ಷಕಿ ಶ್ರೀಮತಿ ಸುಗುಣಾ, ಹಿರಿಯ ಸದಸ್ಯರಾದ ಜೋಸೆಫ್ ಪಿರೇರಾ ಶುಭ ಹಾರೈಸಿದರು.

ಜೆಸಿಂತಾ ಡಿ ಸೋಜ ಜೇಸಿ ವಾಣಿ ವಾಚಿಸಿದರು. ಗೌರವ ಶಿಕ್ಷಕಿಯಾದ ಶ್ರೀಮತಿ ಸುಮಾ ಉದ್ಘಾಟಕರ ಪರಿಚಯ ಮಾಡಿದರು. ಕೋಶಾಧಿಕಾರಿ ಜಸ್ವಂತ್ ಪಿರೇರಾ, ನಿಕಟಪೂರ್ವ ಅಧ್ಯಕ್ಷ ಶ್ರೀಧರ ರಾವ್ ಉಪಸ್ಥಿತರಿದ್ದರು.

ಅತಿಥಿ ಶಿಕ್ಷಕ ಸಂತೋಷ್ ವಂದಿಸಿದರು.

Related posts

ಮುಂಡಾಜೆ: ಸಾಧಕರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಪಿಯುಸಿ ಫಲಿತಾಂಶ: ಪುತ್ತೂರಿನ ವಿವೇಕಾನಂದ ಪ.ಪೂ. ಕಾಲೇಜಿನ ವಿಜ್ಞಾನ ವಿಭಾಗದ ಅಭಿರಾಮ್ ವಿ. ಭಟ್ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

Suddi Udaya

“ಶಾಂತಿವನ ಟ್ರಸ್ಟ್ ” ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ 31 ನೇ ವರ್ಷದ ರಾಜ್ಯಮಟ್ಟದ “ಜ್ಞಾನ ರಥ- ಜ್ಞಾನ ಪಥ” ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

Suddi Udaya

ಶಿಶಿಲ: ಕಂಚಿನಡ್ಕ ನಿವಾಸಿ ಸುಂದರಿ ನಿಧನ

Suddi Udaya

ಜಿಲ್ಲಾ ಸಾಹಿತ್ಯ ಸಮ್ಮೇಳನ: ಮಧೂರು ವಿಷ್ಣುಪ್ರಸಾದ ಕಲ್ಲೂರಾಯ ಮತ್ತು ಮಧೂರು ಮೋಹನ ಕಲ್ಲೂರಾಯರಿಂದ ಗಮಕ ವಾಚನ

Suddi Udaya

ಮದ್ದಡ್ಕ: ಅಂಬುಲೆನ್ಸ್ ಮತ್ತು ಆಟೋ ರಿಕ್ಷಾ ಡಿಕ್ಕಿ: ಚಾಲಕರು ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!