25.5 C
ಪುತ್ತೂರು, ಬೆಳ್ತಂಗಡಿ
July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಾವೆಲಿನ್ ಎಸೆತ: ಮಚ್ಚಿನ ಸ.ಪ್ರೌ. ಶಾಲಾ ವಿದ್ಯಾರ್ಥಿ ಮಹಮದ್ ಯಾಸ್ಮಿರ್ ರಾಜ್ಯಮಟ್ಟಕ್ಕೆ ಆಯ್ಕೆ

ಮಚ್ಚಿನ : ಸರಕಾರಿ ಪ್ರೌಢಶಾಲೆ ಮಚ್ಚಿನ ಶಾಲಾ ವಿದ್ಯಾರ್ಥಿ ಮಹಮದ್ ಯಾಸ್ಮಿರ್ ದಕ್ಷಿಣ ಕನ್ನಡ ಜೂನಿಯರ್ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ಮಂಗಳೂರಿನ ಮಂಗಳ ಸ್ಟೇಡಿಯಂನಲ್ಲಿ ನಡೆದ ಸ್ಪರ್ಧೆಯಲ್ಲಿ ಜಾವೆಲಿನ್ ಎಸೆತದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರಿಗೆ ದೈಹಿಕ ಶಿಕ್ಷಕ ಸುಭಾಷ್ ಚಂದ್ರ ಪೂಜಾರಿ ಮಾರ್ಗದರ್ಶನ ನೀಡಿರುತ್ತಾರೆ,

Related posts

ತ್ರೋಬಾಲ್ ಪಂದ್ಯಾವಳಿಯಲ್ಲಿ ಅಂಡೆತಡ್ಕ ಶಾಲೆಯ ಬಾಲಕರ ತಂಡ ದ್ವಿತೀಯ: ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಕಲ್ಮಂಜ: ಪುಟಾಣಿ ಮಕ್ಕಳ ನೂತನ ‘ಸದಾಶಿವೇಶ್ವರ’ ಭಜನಾ ತಂಡ ರಚನೆ

Suddi Udaya

ಬೆಳ್ತಂಗಡಿ ಪ.ಪಂ. ನಿವೃತ್ತ ನೌಕರ ವಿಜಯ ಕುಮಾರ್ ಜೈನ್ ನಿಧನ

Suddi Udaya

ಎಸ್.ಡಿ.ಎಂ ನ್ಯಾಚುರೋಪತಿ ಕಾಲೇಜಿಗೆ ಡಿಸ್ಟಿಂಕಷನ್ ಗಳ ಮಹಾಪೂರ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದಿಂದ ಹೈನುಗಾರಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಚೆಕ್ ವಿತರಣೆ

Suddi Udaya

ಅಡಿಕೆಯೊಂದಿಗೆ ಕಾಳುಮೆಣಸು ಮತ್ತು ಜಾಯಿಕಾಯಿ ಬೆಳೆಯುವ ರೈತರಿಗೆ ಸುವರ್ಣವಕಾಶ

Suddi Udaya
error: Content is protected !!