September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

ತಣ್ಣೀರುಪಂತ: ಹಾಲು ಉತ್ಪಾದಕರ ಸಹಕಾರಿ ಸಂಘ (ನಿ.) ಇದರ 2022-23 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಸೆ.10 ರಂದು ತಣ್ಣೀರುಪಂತ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡದ ಸಭಾಂಗಣದಲ್ಲಿ ಜರುಗಿತು.

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ನಿರಂಜನ ಬಾವಂತಬೆಟ್ಟು ಸಭಾಧ್ಯಕ್ಷತೆ ವಹಿಸಿದರು

ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಯರಾಜ್ ರವರು ಸಭೆಯಲ್ಲಿ ಲೆಕ್ಕಪತ್ರ ವಾಚಿಸಿದರು.

2022-23 ರಲ್ಲಿ ಒಟ್ಟು 357541759.06 ವ್ಯವಹಾರ ನಡೆಸಿ ,3975705.09 ನಿವ್ವಳ ಲಾಭ ಗಳಿಸಿರುತ್ತದೆ.

ಬೆಳ್ತಂಗಡಿ ದ.ಕ.ಹಾಲು ಒಕ್ಕೂಟದ ವಿಸ್ತಾರಣಾಧಿಕಾರಿ ರಾಜೇಶ್ ಪಿ.ಕಾಮಾತ್ ಹೈನುಗಾರಿಕೆಯಲ್ಲಿ ಹೆಚ್ಚಿನ ಲಾಭ ಪಡೆಯುವ ಬಗ್ಗೆ ಮಾಹಿತಿ ನೀಡಿದರು.

ನಿವೃತ್ತಿಯ ಜೀವನ ನಡೆಸುವವರನ್ನು ಹಾಗೂ ಹತ್ತನೇ ತರಗತಿಯಿಂದ ಸ್ನಾತಕೋತ್ತರ ಪದವಿ ವರೆಗಿನ ವಿದ್ಯಾಭ್ಯಾಸದಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಪಡೆದ ಹಾಲು ಉತ್ಪಾದಕರ ಸಂಘದ ಸದಸ್ಯರ ಮಕ್ಕಳನ್ನು ಗೌರವಿಸಲಾಯಿತು.

ಸಂಘದ ನಿರ್ದೇಶಕರು ಹಾಗೂ ಸಂಘದ ಸದಸ್ಯರು ಭಾಗವಹಿಸಿದರು.

Related posts

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಶ್ರೀರಾಮೋತ್ಸವ ಸಂಭ್ರಮ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಹೊರಂಗಣ ಜಲಾವೃತ

Suddi Udaya

ಕನ್ನಾಜೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಜಗದೀಶ್ ಕನ್ನಾಜೆಯವರಿಂದ ಸಮವಸ್ತ್ರ ವಿತರಣೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಶರೀಫ್ ಚಮ್ಮು ನಿಧನ

Suddi Udaya

ಶಿಶಿಲ: ಗುಂಡಿಗಾಡು ನಿವಾಸಿ ದೇಜಮ್ಮ ನಿಧನ

Suddi Udaya

ಎ.25: ನಿವೃತ್ತ ಸರಕಾರಿ ನೌಕರರ ಸಂಘದ ರಜತ ಸಂಭ್ರಮ- ರೂ.40 ಲಕ್ಷ ವೆಚ್ಚದಲ್ಲಿ ಅಚ್ಚಿನಡ್ಕ ಕೆಲ್ಲಗುತ್ತು ನಲ್ಲಿ ನಿರ್ಮಿಸಲಾದ ಸಂಘದ ನೂತನ ಕಟ್ಟಡ ‘ಪ್ರಬುದ್ಧ’ ಉದ್ಘಾಟನೆ

Suddi Udaya
error: Content is protected !!