September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕರ ತಂಡ ದ್ವಿತೀಯ ಸ್ಥಾನ

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಡಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ಬಾಲಕರ ತಂಡವು ಕರಾಯ ಶಾಲೆಯಲ್ಲಿ ನಡೆದ ವಲಯ ಮಟ್ಟದ ಕಬ್ಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಕಬ್ಬಡ್ಡಿ ಪಂದ್ಯಾಟಕ್ಕೆ ಆಯ್ಕೆಗೊಂಡು ಬಡಗಕಾರಂದೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ದಲ್ಲಿ ಉತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಪಡೆದುಕೊಂಡರು.

ಇವರಿಗೆ ಶಾಲಾ ದೈಹಿಕ ಶಿಕ್ಷಕಿ ಶ್ರೀಮತಿ ವಿಂಧ್ಯಾ ತರಬೇತಿ ನೀಡಿದರು.

Related posts

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಜೀರ್ಣೋದ್ಧಾರ ಹಾಗೂ ನವರಾತ್ರಿ ಪೂಜೆ ಭಜನಾ ಕಾರ್ಯಕ್ರಮ

Suddi Udaya

ಆರಂಬೋಡಿ ಗ್ರಾಮ‌ ಪಂಚಾಯತ್ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆ

Suddi Udaya

ಶಿಶಿಲ: ನಿಷೇಧಿತ ಪ್ರದೇಶದಲ್ಲಿ ರಾತ್ರಿ ಮೀನು ಹಿಡಿಯಲು ಬಂದವರನ್ನು ಪತ್ತೆ ಹಚ್ಚಿದ ಸ್ಥಳೀಯರು

Suddi Udaya

ವಿಶೇಷ ಚೇತನ ಮಕ್ಕಳಿಗೆ ನಲ್ಮೆ, ಸಂಯಮದಿಂದ ವಿಶೇಷ ಭವಿಷ್ಯ ರೂಪಿಸೋಣ: ಡಿ. ವೀರೇಂದ್ರ ಹೆಗ್ಗಡೆ

Suddi Udaya

ಗಾಳಿ ಮಳೆಗೆ ಸವಣಾಲು ಬೇಬಿಯವರ ಮನೆಗೆ ಹಾನಿ

Suddi Udaya

ತಣ್ಣೀರುಪಂತ ವಲಯದ ತೆಕ್ಕಾರು ಕಾರ್ಯಕ್ಷೇತ್ರದ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya
error: Content is protected !!