30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮ ವರ್ಷದ ಪ್ರಥಮ ಯೋಗಾಸನ ಶಿಬಿರ ಉದ್ಘಾಟನೆ

ಬೆಳ್ತಂಗಡಿ: ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಸುವರ್ಣ ಸಂಭ್ರಮ ವರ್ಷದ ಪ್ರಥಮ ಯೋಗಾಸನ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಮಾಯ ಮಹದೇವ ದೇವಸ್ಥಾನ ,ಬೆಳಾಲು ಇಲ್ಲಿನ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಧ್ಯಕ್ಷರಾಗಿ ಲಯನ್ ಉಮೇಶ್ ಶೆಟ್ಟಿ ವಹಿಸಿದರು. ಶ್ರೀಮತಿ ವಿದ್ಯಾ ಶ್ರೀನಿವಾಸ್ ಶಿಬಿರವನ್ನು ಉದ್ಘಾಟಿಸಿ ಯೋಗಾಸನದ ಮಹತ್ವದ ಬಗ್ಗೆ ತಿಳಿಸಿದರು..

ಮುಖ್ಯ ಅತಿಥಿಗಳಾಗಿ ವಿಠಲ ಮಡಿವಾಳ ಹಾಗೂ ಕೃಷ್ಣಪ್ಪಗೌಡ, ಲಯನ್ಸ್ ಕ್ಲಬ್ ನ ಪೂರ್ವ ಪ್ರಾಂತ್ಯ ಅಧ್ಯಕ್ಷರಾದ ಲಯನ್ ವಸಂತ ಶೆಟ್ಟಿ ಶ್ರಧ್ಧಾ , ನಿಕಟ ಪೂರ್ವ ಅಧ್ಯಕ್ಷರಾದ ಲಯನ್ ಡಾ| ದೇವಿ ಪ್ರಸಾದ್ ಬೊಲ್ಮ , ಯೋಗ ತರಬೇತುದಾರರಾದ ಕು. ಭಾಷಿಣಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕು. ಭಾಷಿಣಿ ಯವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಆರಂಭಗೊಂಡಿತು. ನಿಕಟ ಪೂರ್ವ ಅಧ್ಯಕ್ಷರಾದ ಲಯನ್ ಡಾ ದೇವಿಪ್ರಸಾದ್ ಬೊಲ್ಮ ಸ್ವಾಗತಿಸಿದರು.

ನಿಕಟ ಪೂರ್ವ ಅಧ್ಯಕ್ಷರಾದ ಡಾ| ದೇವಿ ಪ್ರಸಾದ್ ಬೊಲ್ಮ ಧನ್ಯವಾದವಿತ್ತರು. ಕಾರ್ಯದರ್ಶಿ ಲಯನ್ ಅನಂತಕೃಷ್ಣ ಕಾರ್ಯಕ್ರಮ ನಿರೂಪಿಸಿದರು.

Related posts

ಗಾಳಿ ಮಳೆಗೆ ಕುಸಿದು ಬಿದ್ದ ಮನೆ : ಉಜಿರೆ ಗ್ರಾ.ಪಂ. ನಿಂದ ರೂ.10 ಸಾವಿರ ಪರಿಹಾರ ಮಂಜೂರು

Suddi Udaya

ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಸಮಸ್ಯೆ

Suddi Udaya

ಇಂದು ಕಾಶಿ ಬೆಟ್ಟುನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ನೇತೃತ್ವದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಶಿಶಿಲ ಗ್ರಾ.ಪಂ. ವತಿಯಿಂದ ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಕಡಬದ ನವ ಜೀವನ ಸದಸ್ಯರಿಂದ ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
error: Content is protected !!