23.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

ಮಡಂತ್ಯಾರು : ಆಟೋ ಚಾಲಕ ಮಾಲಕರ ಸಂಘ ಬಿಎಮಎಸ್ ಸಂಯೋಜಿತ ಮಡಂತ್ಯಾರು ವಲಯದ ವಾರ್ಷಿಕ ಮಹಾಸಭೆಯು ಸಮನ್ವಯ ಬ್ಯಾಂಕ್ ನ ಮಹಡಿಯಲ್ಲಿ ಜರುಗಿತು.

ಮಹಾಸಭೆಯಲ್ಲಿ ಬಿಎಂಎಸ್ ಜಿಲ್ಲಾ ಅಧ್ಯಕ್ಷ ನಾಯ್ಯವಾದಿ ಅನಿಲ್ ಕುಮಾರ್ ಯು ಹಾಗೂ ಗೌರವ ಅಧ್ಯಕ್ಷ ಭದ್ರಿನಾಥ ಸಂಪಿಗೆತ್ತಾಯ ಇವರ ನೇತೃತ್ವದಲ್ಲಿ ಅಧಿಕಾರ ಹಸ್ತಾಂತರ ಕಾರ್ಯಕ್ರಮವು ನಡೆಯಿತು.

ನೂತನ ಅಧ್ಯಕ್ಷರಾಗಿ ಸಂದೀಪ್ ಕುಂದಾರ್ ಬಳ್ಳಮಂಜ, ಕಾರ್ಯದರ್ಶಿಯಾಗಿ ಶಿವರಾಮ ಮಡಿವಾಳ, ಉಪಾಧ್ಯಕ್ಷರಾಗಿ ಹಮೀದ್ ಪಾಂಡವರ ಕಲ್ಲು, ಜೊತೆ ಕಾರ್ಯದರ್ಶಿಯಾಗಿ ರವಿಚಂದ್ರ ಮರಕಡ, ಕೋಶಾಧಿಕಾರಿಯಾಗಿ ರಾಜೇಶ್ ಕುಕ್ಕಳ, ಕಾರ್ಯಕಾರಿ ಸಮಿತಿ ಲಾನ್ಸಿಲೆಟ್ ಬಳ್ಳಮಂಜ, ಆನಿಫ್ ಬಂಗೇರಕಟ್ಟೆ, ಎಂ. ಶಂಕರ ಪೂಜಾರಿ, ಗೌರವ ಅಧ್ಯಕ್ಷರಾಗಿ ಭದ್ರಿನಾಥ ಸಂಪಿಗೆತ್ತಾಯ ಮಚ್ಚಿನ, ಗೌರವ ಸಲಹೆಗಾರರಾಗಿ ಸತೀಶ್ ಮರಕಡ, ಆನಂದ ದೇವಾಡಿಗ ಬಳ್ಳಮಂಜ, ಸಂಘಟನೆ ಕಾರ್ಯದರ್ಶಿಯಾಗಿ ಪುರಂದರ ಶೆಟ್ಟಿ ನೆತ್ತರ, ಲೆಕ್ಕ ಪರಿಶೀಲನೆಗಾರರಾಗಿ ರಮೇಶ್ ಕೆ ಕುದ್ರಡ್ಕ, ವೆಂಕಟೇಶ ಮಾಹಿಲೋಡಿ, ಆಯ್ಕೆಮಾಡಲಾಯಿತು.

Related posts

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಸುದ್ದಿ ಉದಯ ಫಲಶ್ರುತಿ: ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆರವುಗೊಳಿಸಿದ ಮೆಸ್ಕಾಂ ಇಲಾಖೆ

Suddi Udaya

ನಾರಾವಿ-ಅಳದಂಗಡಿ ಮಹಾಶಕ್ತಿ ಕೇಂದ್ರದ ವತಿಯಿಂದ ಮಾಜಿ ಶಾಸಕರಾದ ವಸಂತ ಬಂಗೇರರ ನಿಧನಕ್ಕೆ ಶ್ರದ್ಧಾಂಜಲಿ

Suddi Udaya

ಮಿತ್ತಬಾಗಿಲು ಗ್ರಾಮ ಸಭೆ: ಆಶ್ರಯ ಯೋಜನೆಯ ಮನೆ ಮಂಜೂರಾತಿಯಲ್ಲಿ ಪಾರದರ್ಶಕತೆ ಇರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಮಾ.9: ಧರ್ಮಸ್ಥಳದ ಪಶು ಆಸ್ಪತ್ರೆಯ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ಗೇರುಕಟ್ಟೆ ನಿವೃತ್ತ ಯೋಧ ವಿಕ್ರಮಗೆ ಅದ್ದೂರಿ ಸ್ವಾಗತ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ