July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

ಮಡಂತ್ಯಾರು : ಆಟೋ ಚಾಲಕ ಮಾಲಕರ ಸಂಘ ಬಿಎಮಎಸ್ ಸಂಯೋಜಿತ ಮಡಂತ್ಯಾರು ವಲಯದ ವಾರ್ಷಿಕ ಮಹಾಸಭೆಯು ಸಮನ್ವಯ ಬ್ಯಾಂಕ್ ನ ಮಹಡಿಯಲ್ಲಿ ಜರುಗಿತು.

ಮಹಾಸಭೆಯಲ್ಲಿ ಬಿಎಂಎಸ್ ಜಿಲ್ಲಾ ಅಧ್ಯಕ್ಷ ನಾಯ್ಯವಾದಿ ಅನಿಲ್ ಕುಮಾರ್ ಯು ಹಾಗೂ ಗೌರವ ಅಧ್ಯಕ್ಷ ಭದ್ರಿನಾಥ ಸಂಪಿಗೆತ್ತಾಯ ಇವರ ನೇತೃತ್ವದಲ್ಲಿ ಅಧಿಕಾರ ಹಸ್ತಾಂತರ ಕಾರ್ಯಕ್ರಮವು ನಡೆಯಿತು.

ನೂತನ ಅಧ್ಯಕ್ಷರಾಗಿ ಸಂದೀಪ್ ಕುಂದಾರ್ ಬಳ್ಳಮಂಜ, ಕಾರ್ಯದರ್ಶಿಯಾಗಿ ಶಿವರಾಮ ಮಡಿವಾಳ, ಉಪಾಧ್ಯಕ್ಷರಾಗಿ ಹಮೀದ್ ಪಾಂಡವರ ಕಲ್ಲು, ಜೊತೆ ಕಾರ್ಯದರ್ಶಿಯಾಗಿ ರವಿಚಂದ್ರ ಮರಕಡ, ಕೋಶಾಧಿಕಾರಿಯಾಗಿ ರಾಜೇಶ್ ಕುಕ್ಕಳ, ಕಾರ್ಯಕಾರಿ ಸಮಿತಿ ಲಾನ್ಸಿಲೆಟ್ ಬಳ್ಳಮಂಜ, ಆನಿಫ್ ಬಂಗೇರಕಟ್ಟೆ, ಎಂ. ಶಂಕರ ಪೂಜಾರಿ, ಗೌರವ ಅಧ್ಯಕ್ಷರಾಗಿ ಭದ್ರಿನಾಥ ಸಂಪಿಗೆತ್ತಾಯ ಮಚ್ಚಿನ, ಗೌರವ ಸಲಹೆಗಾರರಾಗಿ ಸತೀಶ್ ಮರಕಡ, ಆನಂದ ದೇವಾಡಿಗ ಬಳ್ಳಮಂಜ, ಸಂಘಟನೆ ಕಾರ್ಯದರ್ಶಿಯಾಗಿ ಪುರಂದರ ಶೆಟ್ಟಿ ನೆತ್ತರ, ಲೆಕ್ಕ ಪರಿಶೀಲನೆಗಾರರಾಗಿ ರಮೇಶ್ ಕೆ ಕುದ್ರಡ್ಕ, ವೆಂಕಟೇಶ ಮಾಹಿಲೋಡಿ, ಆಯ್ಕೆಮಾಡಲಾಯಿತು.

Related posts

ಮುಂಡಾಜೆ: ಸೋಮಂತ್ತಡ್ಕದಲ್ಲಿ ಚರಂಡಿಗೆ ಬಿದ್ದ ಶಾಲಾ ಬಸ್

Suddi Udaya

ಅಳದಂಗಡಿಯಲ್ಲಿ ಮಕ್ಕಳಿಂದ ಶ್ರೀ ಕೃಷ್ಣ ಲೀಲಾಮೃತ ಯಕ್ಷಗಾನ

Suddi Udaya

ಕಾರಿನಲ್ಲಿ ಅಕ್ರಮ ದನ ಸಾಗಾಟ : ಧರ್ಮಸ್ಥಳ ಪೊಲೀಸರಿಂದ ಆರೋಪಿಗಳ ಬಂಧನ

Suddi Udaya

ಏ.23: ಹುರುಂಬಿದೊಟ್ಟು ದೇವಾಲಯ ನಿರ್ಮಾಣದ ಶಿಲಾನ್ಯಾಸ-ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ (ಐಎನ್‌ಎಸ್‌ಇಎಫ್) 2024-25″ – ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಅಧೀಶ್ ಬಿ.ಸಿ ಮತ್ತು ಆಲಾಪ್.ಎಂ ಗೆ ಚಿನ್ನದ ಪದಕ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ.

Suddi Udaya

ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಗೆ ರೂ.31 ಸಾವಿರ ಹಸ್ತಾಂತರ

Suddi Udaya
error: Content is protected !!