July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮಾಚಾರಿನಲ್ಲಿ 31 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉದ್ಘಾಟನೆ

ಮಾಚಾರು: ಇಲ್ಲಿನ ಪ್ರಗತಿ ಯುವಕ ಮಂಡಲ(ರಿ) ,ಪ್ರಗತಿ ಯುವತಿ ಮಂಡಲ ಮಾಚಾರು, ಶ್ರೀ ಲಕ್ಷ್ಮೀನಾರಾಯಣ ಭಜನಾ ಮಂಡಳಿ ಬದನಾಜೆ, ಸ.ಉ.ಹಿ.ಪ್ರಾ ಶಾಲೆ ಬದನಾಜೆ ಹಾಗೂ ಹಳೆ ವಿದ್ಯಾರ್ಥಿ ಸಂಘ ಬದನಾಜೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 31ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಸ್ಥಳೀಯರಾದ ಸೇಸಪ್ಪ ಗೌಡ ಎಕ್ಕಿನ ಬೆಟ್ಟು ಉದ್ಘಾಟಿಸಿದರು.

ವೇದಿಕೆಯಲ್ಲಿ ಯುವಕ ಮಂಡಲದ ಗೌರವಾಧ್ಯಕ್ಷ ರಾಮಯ್ಯ ಗೌಡ, ಭಜನಾ ಮಂಡಳಿ ಅಧ್ಯಕ್ಷ ಸನತ್ ಕುಮಾರ್ ಪಾಲೆಂಜ,ಯುವಕ ಮಂಡಲ ಅಧ್ಯಕ್ಷ ಸೋಮಶೇಖರ್ ಕೆ,ಯುವತಿ ಮಂಡಳಿ ಅಧ್ಯಕ್ಷೆ ಅರುಣಾಕ್ಷಿ,ಅರ್ಚಕರಾದ ಶಶಿಧರ ರಾವ್ ಉಪಸ್ಥಿತರಿದ್ದರು.

ಯುವಕ ಮಂಡಲದ ಕಾರ್ಯದರ್ಶಿ ಸುರೇಶ್ ಮಾಚಾರ್ ಸ್ವಾಗತಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೋಹನ್ ಪಿ ಕಾರ್ಯಕ್ರಮ ನಿರ್ವಹಿಸಿದರು. ನಂತರ ಪುರುಷರು, ಮಹಿಳೆಯರು ಹಾಗೂ ಮಕ್ಕಳ ವಿಭಾಗದಲ್ಲಿ ವಿವಿಧ ಆಟೋಟ ಸ್ಪರ್ಧೆಗಳು ನಡೆದವು.

Related posts

ಪುತ್ತಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನಡ: ಸರಕಾರಿ ಪ.ಪೂ. ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ “ಕಲರ‍್ಸ್ ಡೇ”

Suddi Udaya

ಕೊಕ್ಕಡ: 68ನೇ ವರ್ಷದ ನಗರ ಭಜನೆ ಸಪ್ತಾಹದ ಶೋಭಾಯಾತ್ರೆಯಲ್ಲಿ ಗಮನ ಸೆಳೆದ “ಆರ್ಟಿಲರಿ ಗನ್” ಸ್ಥಬ್ದ ಚಿತ್ರ

Suddi Udaya

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಪೂರ್ವಭಾವಿ ಸಭೆ:ನೂತನ ಸಮಿತಿ ಅಧ್ಯಕ್ಷರಾಗಿ ರವಿಶಂಕರ್ ಶೆಟ್ಟಿ ಆಯ್ಕೆ

Suddi Udaya

ಕಲ್ಮಂಜ: ಸಂಗಮ ಶ್ರೀ ಯುವಕ ಮಂಡಲ ಸಿದ್ದಬೈಲು-ಕ್ರೀಡಾ ಸಾಮಾಗ್ರಿ ವಿತರಣೆ ಕಾರ್ಯಕ್ರಮ

Suddi Udaya
error: Content is protected !!